ಕುಂದಾಪುರ:ಶ್ರೀಗಣೇಶ ಸೇವಾ ಸಮಿತಿ ನಾಡ ಅದರ 34ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಗೋಪಾಲಕೃಷ್ಣ ನಾಡ ಆಯ್ಕೆಯಾಗಿದ್ದಾರೆ.ಸಮಿತಿಯ ಗೌರವಾಧ್ಯಕ್ಷರಾಗಿ ಅಶೋಕ ಶೆಟ್ಟಿ ಸಂಸಾಡಿ,ಉಪಾಧ್ಯಕ್ಷರಾಗಿ ನಿತ್ಯಾನಂದ ಶೇಟ್ ನಾಡ ಮತ್ತು ಕರುಣಾಕರ ಶೆಟ್ಟಿ ಸಂಸಾಡಿ,ಕಾರ್ಯದರ್ಶಿಯಾಗಿ ಸುಧಾಕರ ಶೆಟ್ಟಿ ಸಂಸಾಡಿ,ಜೊತೆ ಕಾರ್ಯದರ್ಶಿ ಸತೀಶ್ ಶೇಟ್ ನಾಡ,ಕೋಶಾಧಿಕಾರಿ ಆನಂದ ಶೆಟ್ಟಿ ಕಟ್ಕೆರೆ,ಸಾಂಸ್ಕøತಿಕ ಕಾರ್ಯದರ್ಶಿಯಾಗಿ ಮುರಳೀಧರ ನಾಯಕ್,ಸತೀಶ ಎಂ ನಾಯಕ್,ಕೆ.ವೆಂಕಟ್ರಮಣ ಗಾಣಿಗ,ಕ್ರೀಡಾ ಕಾರ್ಯದರ್ಶಿ ಶ್ರೀಕರ ಶೆಟ್ಟಿ ನಾಡ,ಪ್ರಸನ್ನ ಸಂಸಾಡಿಯಾಗಿ ಆಯ್ಕೆಯಾಗಿದ್ದಾರೆ.
ಗೌರವ ಸಲಹೆಗಾರರಾಗಿ ಶರತ್ ಕುಮಾರ್ ಶೆಟ್ಟಿ ಬೆಳ್ಳಾಡಿ,ಉಪೇಂದ್ರ ಪ್ರಭು ನಾಡ,ರವೀಂದ್ರ ಜೋಗಿ ನಾಡ,ಗುರುರಾಜ ಶೆಟ್ಟಿ ಸಂಸಾಡಿ,ಯೋಗೀಶ ಆಚಾರ್ಯ ನಾಡ,ಶೇಖರ ಪೂಜಾರಿ ನಾಡ,ನರಸಿಂಹ ಮೂರ್ತಿ ನಾಯಕ್,ಪ್ರಶಾಂತ ಪೈ ನಾಡ,ಶಂಕರ ಆಚಾರ್ಯ ನಾಡ,ಶೇಷು ಶೆಟ್ಟಿ ಸಂಸಾಡಿ,ಚಂದ್ರಯ್ಯ ಆಚಾರ್ಯ ನಾಡ,ಸುಧಾಕರ ಶೆಟ್ಟಿ ಸಂಸಾಡಿ ಶಿರೂರು,ಭಾಸ್ಕರ ಮೊಗವೀರ ಸಂಸಾಡಿ,ಸಂದೀಪ ಪೂಜಾರಿ ಸೇನಾಪುರ,ಅನೂಪ್ ಶೆಟ್ಟಿ ನಾಡ,ಮಂಜುನಾಥ ಪೂಜಾರಿ ಸೇನಾಪುರ,ರಾಘವೇಂದ್ರ ಆಚಾರ್ಯ,ಶಿವರಾಮ ಗಾಣಿಗ,ಜಗದೀಶ ನಾಯ್ಕ್ ನಾಡ ಆಯ್ಕೆಯಾಗಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…