ಕುಂದಾಪುರ:ಗರ್ಭೀಣಿ ಸ್ತ್ರೀಯರನ್ನು,ಅನಾರೋಗ್ಯ ಪೀಡಿತರನ್ನು ಕ್ಲಪ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲು ಮಾಡಿ ತುರ್ತು ಚಿಕಿತ್ಸೆ ಕೊಡಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿರುವ ಆಟೋ ಚಾಲಕರು ಆಪ್ತರಕ್ಷಕರಿದ್ದಂತೆ.ಸೌಲಭ್ಯಗಳು ಎಷ್ಟೆ ಮುಂದುವರೆದಿದ್ದರೂ ಜನರಿಗೆ ನೇರವಾಗಿ,ತ್ವರಿತವಾಗಿ ಮತ್ತು ರೀಯಾತಿ ದರದಲ್ಲಿ ಸಿಗುವುದು ಆಟೋ ರಿಕ್ಷಾ ಸೇವೆ ಆಗಿದೆ.ಹಗಲು ರಾತ್ರಿ ಎನ್ನದೆ ಜನರ ಕಷ್ಟ ಕಾರ್ಪಣ್ಯಗಳಿಗೆ ಸದಾ ಸ್ಪಂದಿಸುವ ರಿಕ್ಷಾ ಚಾಲಕ ಮತ್ತು ಮಾಲೀಕರ ಸೇವೆ ಶ್ಲಾಘನೀಯವಾದದು ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.
ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಿದ ಶಂಕರನಾಗ್ ರಿಕ್ಷಾ ನಿಲ್ದಾಣವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.
ಶಂಕರನಾಗ್ ಆಟೋ ಚಾಲಕ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಚಂದ್ರ ಹಕ್ಲಾಡಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು,ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಶುಭ ಹಾರೈಸಿದರು.ಹೊಸಾಡು ಪಂಚಾಯತ್ ಪಿಡಿಒ ಪಾರ್ವತಿ,ಗಂಗೊಳ್ಳಿ ಠಾಣೆಯ ಠಾಣಾಧಿಕಾರಿ ಹರೀಶ್ ಆರ್ ನಾಯ್ಕ್,ಶಂಕರನಾಗ್ ರಿಕ್ಷಾ ಚಾಲಕ ಮತ್ತು ಮಾಲೀಕರ ಸಂಘದ ಉಪಾಧ್ಯಕ್ಷ ಕಿರಣ್ ಡಿಸಿಲ್ವಾ,ಕಾರ್ಯದರ್ಶಿ ಶಶ್ವರಾಜ್,ಜೊತೆ ಕಾರ್ಯದರ್ಶಿ ಗುರುಕಿರಣ್ ಶೆಟ್ಟಿ,ಮಾಜಿ ಅಧ್ಯಕ್ಷ ಯೋಗೀಶ್ ಅರಾಟೆ ಹಾಗೂ ಸರ್ವ ಸದಸ್ಯರು,ಸಂಜೀವಿನಿ ಸಂಘದ ಸದಸ್ಯರು,ಸ್ಥಳೀಯರು ಉಪಸ್ಥಿತರಿದ್ದರು.ರಮೇಶ್ ಆಚಾರ್ಯ ಅರಾಟೆ ಸ್ವಾಗತಿಸಿ,ವಂದಿಸಿದರು.ಶAಕರನಾಗ್ ಆಟೋ ಚಾಲಕ ಮತ್ತು ಮಾಲೀಕರ ಸಂಘದ ವತಿಯಿಂದ ಶಾಸಕರನ್ನು ಗೌರವಿಸಲಾಯಿತು.
(ಮುಳ್ಳಿಕಟ್ಟೆಯಲ್ಲಿ ನೂತನವಾಗಿ ನಿರ್ಮಿಸಿದ ಶಂಕರನಾಗ್ ರಿಕ್ಷಾ ನಿಲ್ದಾಣವನ್ನು,
ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಉದ್ಘಾಟಿಸಿದರು)
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…