ಕುಂದಾಪುರ:ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಗಳ ಪ್ರತಿಷ್ಠಿತ ಕ್ಲಬ್ಗಳಲ್ಲಿ ಒಂದಾದ ಕುಂದಾಪುರ ತಾಲೂಕು ಎಡ್ವರ್ಡ್ ಮೆಮೋರಿಯಲ್ ಕ್ಲಬ್ನ ಹಾಗೂ ರೀಡಿಂಗ್ ರೂಮ್ ಸೊಸೈಟಿ ಕುಂದಾಪುರ ಅದರ 95ನೇ ವಾರ್ಷಿಕ ಮಹಾಸಭೆಯಲ್ಲಿ ಬಡ ಕುಟುಂಬದ ಸದಸ್ಯರ ಅನಾರೋಗ್ಯ ಪೀಡಿತರಿಗೆ ಆರೋಗ್ಯ ನಿಧಿ ಯೋಜನೆಯಡಿ ಧನಸಾಹಯವನ್ನು ಕ್ಲಬ್ಬಿನ ಅಧ್ಯಕ್ಷ ಚಿತ್ತರಂಜನ್ ಹೆಗ್ಡೆ ಹರ್ಕೂರು ಅವರು ವಿತರಿಸಿದರು.ಕ್ಲಬ್ಬಿನ ಸರ್ವ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕ್ಲಬ್ಬಿನ ಕಾರ್ಯದರ್ಶಿ ಕಾಳಾವರ ಉದಯ ಶೆಟ್ಟಿ ಲೆಕ್ಕಪತ್ರ ಮಂಡನೆ ಮಾಡಿದರು.ನಿವೃತ್ತ ಮುಖ್ಯೋಪಾಧ್ಯಾಯರಾದ ವೀರಣ್ಣ ಶೆಟ್ಟಿ ನಿರೂಪಿಸಿದರು.ಎಡ್ವರ್ಡ್ ಮೆಮೋರಿಯಲ್ ಕ್ಲಬ್ ಹಾಗೂ ರೀಡಿಂಗ್ ರೂಮ್ ಸೊಸೈಟಿ ಕುಂದಾಪುರ ವತಿಯಿಂದ ಸುಮಾರು 11 ಜನರಿಗೆ ತಲಾ 10,000.ರೂ ಚೆಕನ್ನು ವಿತರಣೆ ಮಾಡಲಾಯಿತು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…