ಬೈಂದೂರು:ನಾವುಂದ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಪಂಚಾಯತಿ ಸದಸ್ಯ ನರಸಿಂಹ ದೇವಾಡಿಗ ಅವರು ಆಯ್ಕೆಯಾಗಿದ್ದಾರೆ.ಬಿಜೆಪಿ ಪಕ್ಷದ ಬೆಂಬಲಿತ ಪಂಚಾಯತಿ ಸದಸ್ಯೆ ಸುಲೋಚನಾ ಗಾಣಿಗ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಕಾಂಗ್ರೆಸ್ ಪಕ್ಷದ 12 ಸದಸ್ಯರು ಮತ್ತು ಬಿಜೆಪಿ ಪಕ್ಷದ 03 ಸದಸ್ಯರೊಳಗೊಂಡ ನಾವುಂದ ಗ್ರಾಮ ಪಂಚಾಯತಿಯಲ್ಲಿ ಒಟ್ಟು 15 ಪಂಚಾಯತಿ ಸದಸ್ಯರಿದ್ದಾರೆ.ಕಾಂಗ್ರೆಸ್ ಪಕ್ಷದ ಸದಸ್ಯರ ಬೆಂಬಲದೊಂದಿಗೆ 08 ಮತಗಳನ್ನು ಪಡೆದ ಬಿಜೆಪಿ ಪಕ್ಷದ ಅಭ್ಯರ್ಥಿ ಸುಲೋಚನಾ ಗಾಣಿಗ ಅವರು ಪ್ರತಿಸ್ಪರ್ಥಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಾರದ ಪೂಜಾರಿ ಅವರಿಗಿಂತ 1 ಅಧಿಕ ಮತವನ್ನು ಪಡೆದು ಉಪಾಧ್ಯಕ್ಷ ಹುದ್ದೆಯನ್ನು ಅಲಂಕರಿಸಿದ್ದರು.ಸದಸ್ಯರ ಕೊರಂ ಕೊರತೆ ಇದ್ದರು ಉಪಾಧ್ಯಕ್ಷ ಹುದ್ದೆಯನ್ನು ಪಡೆದುಕೊಳ್ಳಲು ಬಿಜೆಪಿ ಪಕ್ಷ ಯಶಸ್ವಿಯಾಗಿದೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…