ಗುಜ್ಜಾಡಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ತಮ್ಮಯ್ಯ ದೇವಾಡಿಗ ಆಯ್ಕೆ

Share

Advertisement
Advertisement
Advertisement

ಕುಂದಾಪುರ:ಗುಜ್ಜಾಡಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ತಮ್ಮಯ್ಯ ದೇವಾಡಿಗ ಅವರು ಆಯ್ಕೆಯಾಗಿದ್ದಾರೆ.ಬಿಜೆಪಿ ಪಕ್ಷದ ಬೆಂಲಿತ ಅಭ್ಯರ್ಥಿ ನಾಗರತ್ನ ಖಾರ್ವಿ ಉಪಾಧ್ಯಕ್ಷರಾಗಿ ಆಯ್ಕೆಯಾದರು.
16 ಸದಸ್ಯರೊಳಗೊಂಡ ಗುಜ್ಜಾಡಿ ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಪಕ್ಷದ 11 ಸದಸ್ಯರು,ಬಿಜೆಪಿ ಪಕ್ಷದ 04 ಸದಸ್ಯರು ಹಾಗೂ 01 ಪಕ್ಷೇತರ ಅಭ್ಯರ್ಥಿ ಇದ್ದಾರೆ.ಉಪಾಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ನಾಗರತ್ನ ಖಾರ್ವಿ ಅವರಿಗೆ ಬಿಜೆಪಿ ಬೆಂಬಲ ನೀಡಿದ್ದರಿಂದ ಪ್ರತಿಸ್ಪರ್ಥಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಂತಿ ವಿರುದ್ಧ 08 ಸಮಬಲದ ಮತವನ್ನು ಪಡೆದು ಅದೃಷ್ಟ ಚೀಟಿಯಲ್ಲಿ ಉಪಾಧ್ಯಕ್ಷರಾಗಿ ಆಯ್ಕೆಯಾದರು.ಕಾಂಗ್ರೆಸ್ ಪಕ್ಷದ ಮೂವರು ಸದಸ್ಯರು ಅಡ್ಡ ಮತವನ್ನು ಚಾಲಾಯಿಸಿದ್ದರಿಂದ ನಾಗರತ್ನ ಖಾರ್ವಿ ಹೋರಾಟ ಅವರ ಸಫಲಗೊಂಡಿದೆ.

Advertisement


Share

Leave a comment

Your email address will not be published. Required fields are marked *

You cannot copy content of this page