ನೂಜಾಡಿ:ಜಿಲ್ಲಾ ಪಂಚಾಯತ್ ಉಡುಪಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಉಡುಪಿ ಜಿಲ್ಲಾ ಅಂಧತ್ವ ನಿವಾರಣ ವಿಭಾಗ,ಪ್ರಾಥಮಿಕ ಆರೋಗ್ಯ ಕೇಂದ್ರ ಹಕ್ಲಾಡಿ,ಆರೋಗ್ಯ ಮತ್ತು ಕ್ಷೇಮ ಕೇಂದ್ರ ನೂಜಾಡಿ,ಗ್ರಾಮ ಪಂಚಾಯತ್ ಹಕ್ಲಾಡಿ,ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ್,ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಅವರ ಸಂಯುಕ್ತ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ನೂಜಾಡಿ ಕುಪ್ಪಯ್ಯ ಶೆಟ್ಟಿ ಸಭಾಭವನದಲ್ಲಿ ಗುರುವಾರ ನಡೆಯಿತು.
ಹಕ್ಲಾಡಿ ಗ್ರಾ.ಪಂ ಉಪಾಧ್ಯಕ್ಷೆ ಬೇಬಿ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು,ಕಸ್ತೂರ್ಬಾ ಆಸ್ಪತ್ರೆ ಡಾ.ಆಶ್ರೀತ್ ಕಾಮತ್,ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವಸಂತರಾಜ್ ಶೆಟ್ಟಿ,ಹಕ್ಲಾಡಿ ಗ್ರಾ.ಪಂ ಸದಸ್ಯರಾದ ಪ್ರವೀಣ್ ಶೆಟ್ಟಿ,ವೀಣಾ ರಾಣಿ,ನಿವೃತ್ತ ಅಧ್ಯಾಪಕ ರಾಜೀವ ಶೆಟ್ಟಿ,ಹಕ್ಲಾಡಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಂಜಿತ್ ಉಪಸ್ಥಿತರಿದ್ದರು.ಸಮುದಾಯ ಆರೋಗ್ಯ ಅಧಿಕಾರಿ ಸದಾನಂದ ವಿಜಾಪುರ ಮತ್ತು ಸತೀಶ್,ಪ್ರಾಥಮಿಕ ಸುರಕ್ಷಾಧಿಕಾರಿ ಸರಳಾ ಡಿ,ಆಶಾ ಕಾರ್ಯಕರ್ತೆರಾದ ಶಾರದ ಮತ್ತು ಸುಶೀಲಾ,ಅಂಗನವಾಡಿ ಕಾರ್ಯಕರ್ತೆ ದೀಪಿಕಾ ಭಾಗವಹಿಸಿದ್ದರು.
ಕುಂದಾಪುರ:ಮಾರಣಕಟ್ಟೆ ಮೇಳದ ಯಕ್ಷಗಾನ ಕಲಾವಿದರಾದ ಐರ್ಬೈಲು ಆನಂದ ಶೆಟ್ಟಿ ಅವರ ಮಗಳು ಸೀಮಾ ಶೆಟ್ಟಿ ಎಂಬುವರು ಏ.೨೩ ರ ಬುಧವಾರ…
ಕುಂದಾಪುರ:ಆಗುAಬೆ ಕಡೆ ಯಿಂದ ತೀರ್ಥ ಹಳ್ಳಿಗೆ ಸಾಗುತ್ತಿದ್ದ ಬಸ್ ತೀರ್ಥಹಳ್ಳಿ ಎಂಬಲ್ಲಿ ಕುಂದಾಪುರ ಕಡೆಗೆ ಸಾಗುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದ…
ಕುಂದಾಪುರ:ನಮ್ಮ ದೇಶದಲ್ಲಿ ಆಹಾರ ಹಣದುಬ್ಬರ ಕ್ಕೆ ಸರ್ಕಾರ ಕೈಗೊಳ್ಳುವ ಕ್ರಮಗಳ ಜೊತೆಗೆ ದುಡಿಯುವ ಕೈಗಳಿಗಿಂತ ಉಣ್ಣುವ ಕೈಗಳು ಹೆಚ್ಚಾಗಿದೆ.ಆಲಸ್ಯಕರ ಜೀವನ…
ಕುಂದಾಪುರ:ಸಿಸಿಟಿವಿ ಮತ್ತು ಮಾನಿಟರಿಂಗ್ ಕ್ಷೇತ್ರದಲ್ಲಿ ಈಗಾಗಲೇ ಬಹಳಷ್ಟು ಹೆಸರನ್ನು ಗಳಿಸಿರುವ ದಿಗಂತ ಶೆಟ್ಟಿ ಮತ್ತು ದಿಕ್ಷೀತ್ ಶೆಟ್ಟಿ ಮಾಲಿಕತ್ವದಲ್ಲಿ ಫಿಯರ್ಲೆಸ್…
ಕುಂದಾಪುರ:ಕೆಸಿಡಿಸಿ ವಿಭಾಗೀಯ ವ್ಯವಸ್ಥಾಪಕ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಂದಾಪುರ ತಾಲೂಕಿನ ಕಟ್ಬೇಲ್ತೂರು ನಿವಾಸಿಯಾಗಿರುವ ಬೈಂದೂರಿನ ಉದಯ ಕುಮಾರ್ ಜೋಗಿ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಬಿ.ಸಿ.ಎ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ಉದಯೋನ್ಮುಖ ತಂತ್ರಜ್ಞಾನಗಳು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಡೈರೆಕ್ಟರ್ ಇಂಚಾರ್ಜ್,ಪಿಪಿಸಿ…