ನೂಜಾಡಿ:ಜಿಲ್ಲಾ ಪಂಚಾಯತ್ ಉಡುಪಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಉಡುಪಿ ಜಿಲ್ಲಾ ಅಂಧತ್ವ ನಿವಾರಣ ವಿಭಾಗ,ಪ್ರಾಥಮಿಕ ಆರೋಗ್ಯ ಕೇಂದ್ರ ಹಕ್ಲಾಡಿ,ಆರೋಗ್ಯ ಮತ್ತು ಕ್ಷೇಮ ಕೇಂದ್ರ ನೂಜಾಡಿ,ಗ್ರಾಮ ಪಂಚಾಯತ್ ಹಕ್ಲಾಡಿ,ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ್,ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಅವರ ಸಂಯುಕ್ತ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ನೂಜಾಡಿ ಕುಪ್ಪಯ್ಯ ಶೆಟ್ಟಿ ಸಭಾಭವನದಲ್ಲಿ ಗುರುವಾರ ನಡೆಯಿತು.
ಹಕ್ಲಾಡಿ ಗ್ರಾ.ಪಂ ಉಪಾಧ್ಯಕ್ಷೆ ಬೇಬಿ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು,ಕಸ್ತೂರ್ಬಾ ಆಸ್ಪತ್ರೆ ಡಾ.ಆಶ್ರೀತ್ ಕಾಮತ್,ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವಸಂತರಾಜ್ ಶೆಟ್ಟಿ,ಹಕ್ಲಾಡಿ ಗ್ರಾ.ಪಂ ಸದಸ್ಯರಾದ ಪ್ರವೀಣ್ ಶೆಟ್ಟಿ,ವೀಣಾ ರಾಣಿ,ನಿವೃತ್ತ ಅಧ್ಯಾಪಕ ರಾಜೀವ ಶೆಟ್ಟಿ,ಹಕ್ಲಾಡಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಂಜಿತ್ ಉಪಸ್ಥಿತರಿದ್ದರು.ಸಮುದಾಯ ಆರೋಗ್ಯ ಅಧಿಕಾರಿ ಸದಾನಂದ ವಿಜಾಪುರ ಮತ್ತು ಸತೀಶ್,ಪ್ರಾಥಮಿಕ ಸುರಕ್ಷಾಧಿಕಾರಿ ಸರಳಾ ಡಿ,ಆಶಾ ಕಾರ್ಯಕರ್ತೆರಾದ ಶಾರದ ಮತ್ತು ಸುಶೀಲಾ,ಅಂಗನವಾಡಿ ಕಾರ್ಯಕರ್ತೆ ದೀಪಿಕಾ ಭಾಗವಹಿಸಿದ್ದರು.
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…