ಕಾರವಾರ:ಮುದಗ ನಿರಾಶ್ರಿತರ ಹಾಗೂ ಸ್ಥಳೀಯ ಬೋಟ್ ಮಾಲೀಕರ ಸಂಘದ ವತಿಯಿಂದ ಸಮಾಜ ಸೇವಕ ಮುಳುಗುತಜ್ಞ ದಿನೇಶ ಖಾರ್ವಿ ಗಂಗೊಳ್ಳಿ ಅವರನ್ನು ಕಾರವಾರದ ಸಂಘದ ಕಛೇರಿಯಲ್ಲಿ ಶುಕ್ರವಾರ ಸನ್ಮಾನಿಸಲಾಯಿತು.
ನಿರಾಶ್ರಿತರ ಹಾಗೂ ಸ್ಥಳೀಯ ಬೋಟ್ ಮಾಲೀಕರ ಸಂಘದ ಅಧ್ಯಕ್ಷ ಯಶ್ವಂತ ಖಾರ್ವಿ,ಉಪಾಧ್ಯಕ್ಷ ದಾಮೋದರ ಜಂಗಾ ತಾಂಡೇಲ,ದೇವದಾಸ ದುರ್ಗೇಕರ್,ಗಣೇಶ ಸಿ.ಕೆ,ಶ್ರೀಕಾಂತ ಪಾಟ ತಾಂಡೇಲ, ಅಶೋಕ ಹರಿಕಾಂತ,ಗಿರಿಧರ ಈರಾ ತಾಂಡೇಲ,ಮಾರುತಿ ನಾರಾಯಣ ಹರಿಕಾಂತ,ಜಯವಂತ ನಾರಾಯಣ ಹರಿಕಾಂತ,ಮಹಾಬಲೇಶ್ವರ ರಾಮ ಹರಿಕಾಂತ ಮುದಗ ಆಮದಳ್ಳಿ,ಜಗದೀಶ ಉಪಸ್ಥಿತರಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…