ಆಗಸ್ಟ್ 21.ರಂದು ಶ್ರೀ ನಾಗಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ

Share

ಕುಂದಾಪುರ:ಹೊಸಾಡು ಗ್ರಾಮದ ಅರಾಟೆ –ಮುಳ್ಳಿಕಟ್ಟೆ ಶ್ರೀ ನಾಗಕನಿಕಾ ಪರಮೇಶ್ವರಿ ದೇವಸ್ಥಾನ ಹಣಿಮಕ್ಕಿಯಲ್ಲಿ ಆಗಸ್ಟ್ 21 ರಂದು ಸೋಮವಾರ ನಾನಾ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಾಗರ ಪಂಚಮಿ ಹಬ್ಬ ಜರುಗಲಿದೆ.
ನಾಗರ ಪಂಚಮಿ ಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ವಿಶೇಷ ಪೂಜಾಭಿಷೇಕ,ಮಂಗಳಾರತಿ ಹಾಗೂ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆ ತನಕ ಪ್ರಸಾದ ವಿತರಣೆ ನಡೆಯಲಿದೆ.ದೇವಸ್ಥಾನದಲ್ಲಿ ನಡೆಯಲಿರುವ ದೇವತಾ ಕಾರ್ಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇವಳದವರು ಕೇಳಿಕೊಂಡಿದ್ದಾರೆ.

(ಹೊಸಾಡು ಗ್ರಾಮದ ಅರಾಟೆ –ಮುಳ್ಳಿಕಟ್ಟೆ ಶ್ರೀ ನಾಗಕನಿಕಾ ಪರಮೇಶ್ವರಿ ದೇವಸ್ಥಾನ ಹಣಿಮಕ್ಕಿಯಲ್ಲಿ ಆಗಸ್ಟ್ 21 ರಂದು ಸೋಮವಾರ ನಾನಾ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಾಗರ ಪಂಚಮಿ ಹಬ್ಬ ಜರುಗಲಿದೆ)

Advertisement

Share

Leave a comment

Your email address will not be published. Required fields are marked *

You cannot copy content of this page