ಕುಂದಾಪುರ:ಹೊಸಾಡು ಗ್ರಾಮದ ಅರಾಟೆ –ಮುಳ್ಳಿಕಟ್ಟೆ ಶ್ರೀ ನಾಗಕನಿಕಾ ಪರಮೇಶ್ವರಿ ದೇವಸ್ಥಾನ ಹಣಿಮಕ್ಕಿಯಲ್ಲಿ ಆಗಸ್ಟ್ 21 ರಂದು ಸೋಮವಾರ ನಾನಾ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಾಗರ ಪಂಚಮಿ ಹಬ್ಬ ಜರುಗಲಿದೆ.
ನಾಗರ ಪಂಚಮಿ ಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ವಿಶೇಷ ಪೂಜಾಭಿಷೇಕ,ಮಂಗಳಾರತಿ ಹಾಗೂ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆ ತನಕ ಪ್ರಸಾದ ವಿತರಣೆ ನಡೆಯಲಿದೆ.ದೇವಸ್ಥಾನದಲ್ಲಿ ನಡೆಯಲಿರುವ ದೇವತಾ ಕಾರ್ಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇವಳದವರು ಕೇಳಿಕೊಂಡಿದ್ದಾರೆ.
(ಹೊಸಾಡು ಗ್ರಾಮದ ಅರಾಟೆ –ಮುಳ್ಳಿಕಟ್ಟೆ ಶ್ರೀ ನಾಗಕನಿಕಾ ಪರಮೇಶ್ವರಿ ದೇವಸ್ಥಾನ ಹಣಿಮಕ್ಕಿಯಲ್ಲಿ ಆಗಸ್ಟ್ 21 ರಂದು ಸೋಮವಾರ ನಾನಾ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಾಗರ ಪಂಚಮಿ ಹಬ್ಬ ಜರುಗಲಿದೆ)
ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…
ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…
ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…
ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…
ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…
ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…