ಕುಂದಾಪುರ:ಕಟ್ ಬೇಲ್ತೂರು ಗ್ರಾಮ ಪಂಚಾಯತಿಯ ನೂತನ ಉಪಾಧ್ಯಕ್ಷರಾಗಿ ಶ್ರೀ ರಾಮ ಶೆಟ್ಟಿ ಬಾಳಿಕೆರಿ ಅವರು ಆಯ್ಕೆಯಾಗಿದ್ದಾರೆ.ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಾಗುವುದು,ಅಭಿವೃದ್ಧಿ ಕಾರ್ಯ ಸಹಿತ ಸಾಮಾನ್ಯ ಜನರ ಕಷ್ಟಕ್ಕೆ ಸ್ಪಂದನೆ ಮಾಡಲಾಗುವುದೆಂದ ಕಟ್ ಬೇಲ್ತೂರು ಪಂಚಾಯತ್ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಶ್ರೀರಾಮ ಶೆಟ್ಟಿ ಅವರು ತಮ್ಮ ಮನದ ಇಂಗಿತವನ್ನು ಹಂಚಿಕೊಂಡಿದ್ದಾರೆ.
ಉಪಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಶ್ರೀರಾಮ ಶೆಟ್ಟಿ ಬಾಳಿಕೆರಿ ಅವರಿಗೆ ದೇವಲ್ಕುಂದ ಗ್ರಾಮಸ್ಥರು ಹಾಗೂ ಬಾಳಿಕೆರಿ,ಜಾಡಿ ಫ್ರೆಂಡ್ಸ್ ಸರ್ವ ಸದಸ್ಯರು ಮತ್ತು ಹರೆಗೋಡು,ಕಟ್ ಬೇಲ್ತೂರು ಗ್ರಾಮಸ್ಥರು ಮತ್ತು ಕೆಂಚನೂರು ಹಾಗೂ ಹಾಲಾಡಿ ಮನೆ ಕುಟುಂಬಸ್ಥರು ಅಭಿನಂದಿಸಿ,ಶುಭಕೋರಿದರು.
(ಕಟ್ ಬೇಲ್ತೂರು ಗ್ರಾಮ ಪಂಚಾಯತಿಯ ನೂತನ ಉಪಾಧ್ಯಕ್ಷರಾಗಿ ಶ್ರೀ ರಾಮ ಶೆಟ್ಟಿ ಬಾಳಿಕೆರಿ ಅವರು ಆಯ್ಕೆಯಾಗಿದ್ದಾರೆ)
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…