ಉಡುಪಿ:ಉರಗ ಚಿಕಿತ್ಸಕರು ಹಾಗೂ ರಕ್ಷಕರಾದ ಮಜೂರು ಗೊವರ್ಧನ ಭಟ್ ಪ್ರತೀ ವರ್ಷದಂತೆ ಈ ಬಾರಿಯೂ ನಾಗರ ಪಂಚಮಿಯಂದು ಎರಡು ಜೀವಂತ ನಾಗರಹಾವುಗಳಿಗೆ ಜಲಾಭಿಷೇಕ ಮಾಡುವುದರೊಂದಿಗೆ ತನು ಹೊಯ್ದು ಆರತಿ ಎತ್ತಿ ಪೂಜೆ ಸಲ್ಲಿಸಿದ್ದಾರೆ.
ಉರಗ ತಜ್ಞರಾಗಿರುವ ಗೋವರ್ಧನ್ ಭಟ್ ಗಾಯಗೊಂಡ ಹಾವುಗಳನ್ನು ರಕ್ಷಣೆ ಮಾಡಿ ಕಾಡಿಗೆ ಬಿಡುವ ಹವ್ಯಾಸ ಹೊಂದಿದ್ದಾರೆ.
ಕೆಲ ದಿನಗಳ ಹಿಂದೆ ರಿಕ್ಷಾದ ಅಡಿಗೆ ಬಿದ್ದಿದ್ದ ಒಂದು ಹಾವು ಮತ್ತು ನಾಯಿ ಕಚ್ಚಿ ಗಾಯಗೊಳಿಸಿದ್ದ ಇನ್ನೊಂದು ಹಾವು ಸಹಿತ ಎರಡು ಹಾವುಗಳನ್ನು ತಮ್ಮಮನೆಯಲ್ಲಿಟ್ಟು ಶುಶ್ರೂಷೆ ನೀಡುತ್ತಿದ್ದು ಆ ಹಾವುಗಳಿಗೆ ಇಂದು ಜಲಾಭಿಷೇಕ ನೆರವೇರಿಸಿ ಪೂಜೆ ಸಲ್ಲಿಸಿ ಮನೆಮಂದಿಯೊಂದಿಗೆ ನಾಗರ ಪಂಚಮಿ ಆಚರಿಸಿದರು
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…