ರಥಬೀದಿ ಶಾಲೆಗೆ ಪ್ರಿಂಟರ್ ಕೊಡುಗೆ

Share

Advertisement
Advertisement
Advertisement

ಕುಂದಾಪುರ:ಗಂಗೊಳ್ಳಿ ರಥಬೀದಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕೆ.ತಿಮ್ಮಪ್ಪ ಖಾರ್ವಿ ಅವರು ಸುಮಾರು 15 ಸಾವಿರ.ರೂ. ಮೌಲ್ಯದ ಪ್ರಿಂಟರ್‍ನ್ನು ಕೊಡುಗೆಯಾಗಿ ನೀಡಿದರು.ಮುಖ್ಯ ಶಿಕ್ಷಕಿ ಚಂದ್ರಕಲಾ, ಗಂಗೊಳ್ಳಿ ಗ್ರಾ.ಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ,ಎಸ್‍ಡಿಎಂಸಿ ಅಧ್ಯಕ್ಷ ರತ್ನಾಕರ ಖಾರ್ವಿ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಾನಂದ ಪೂಜಾರಿ,ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಜಿಲ್ಲಾಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್,ಶಿಕ್ಷಕರು, ಎಸ್‍ಡಿಎಂಸಿ ಸದಸ್ಯರು,ಉಪಸ್ಥಿತರಿದ್ದರು.

Advertisement


Share

Leave a comment

Your email address will not be published. Required fields are marked *

You cannot copy content of this page