ಬೆಂಗಳೂರು-ವಿಶ್ವದಾದ್ಯಂತ ಬಹಳಷ್ಟು ಕುತೂಹಲ ಮೂಡಿಸಿದ ಭಾರತೀಯರ ಮಹತ್ವಾಕಾಂಕ್ಷಿಯ ಚಂದ್ರಯಾನ -3 ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾಗಿ ನೆರವೇರಿದೆ.ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಇಸ್ರೋ ವಿಜ್ಞಾನಿಗಳು, ಭಾರತೀಯರು ಸಂಭ್ರಮಾಚರಣೆಯನ್ನು ಮಾಡಿದರು.
ಚಂದ್ರಯಾನ -3 ಉಡಾವಣೆ ಯಶಸ್ವಿನ ಹಾದಿಯಲ್ಲಿದ್ದ ಇಸ್ರೋ ವಿಜ್ಞಾನಿಗಳಿಗೆ ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಅನ್ನು ಇಳಿಸಿ ಸಾಫ್ಟ್ ಲ್ಯಾಂಡಿಂಗ್ ಮಾಡುವುದು ಮಹತ್ವದ ಕೆಲಸವಾಗಿತ್ತು.ಚಂದ್ರಯಾನ-3 ಯಶಸ್ವಿಯಾಗಿ ಲ್ಯಾಂಡಿಂಗ್ ಆಗುವುದರ ಮುಖೇನ ಶತಕೋಟಿ ಭಾರತೀಯರ ಹಾರೈಕೆ ಫಲಿಸಿದೆ.ಬಹುತೇಕ ಕಾಲ ಕತ್ತಲೆ ಇರುವ ದಕ್ಷಿಣ ಧ್ರುವದಲ್ಲಿ ಇದುವರೆಗೆ ಯಾರೂ ಸಂಶೋಧನೆ ಮಾಡಲು ಮುಂದಾಗದ ಕೆಲಸಕ್ಕೆ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಕೈ ಹಾಕಿ ಯಶಸ್ಸನ್ನು ಸಾಧಿಸಿರುವುದು ವಿಶ್ವವು ಭಾರತದ ಸಾಧನೆಯನ್ನು ಬೆರಗು ಗಣ್ಣಿನಿಂದ ನೋಡುವಂತೆ ಆಗಿದೆ.
(ಗಂಗೊಳ್ಳಿಯಲ್ಲಿ ಸಂಭ್ರಮಾಚರಣೆ
ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ -3 ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾದ ಹಿನ್ನೆಲೆಯಲ್ಲಿ ಗಂಗೊಳ್ಳಿಯಲ್ಲಿ ನಾಗರಿಕರು ಪಟಾಕಿ ಸಿಡಿಸಿ,ಸಿಹಿತಿಂಡಿ ಹಂಚಿ,ದೇಶಭಕ್ತಿ ಮೊಳಗಿಸಿ ಸಂಭ್ರಮಾಚರಣೆಯನ್ನು ಮಾಡಿದರು)
(ಚಂದ್ರಯಾನ -3 ಯಶಸ್ವಿಯಾದ ಹಿನ್ನಲೆಯಲ್ಲಿ ಕುಂದಾಪುರ ತಾಲೂಕಿನ ಗುಜ್ಜಾಡಿಯಲ್ಲಿ ಮೋದಿ ಅಭಿಮಾನಿಗಳ ಬಳಗದ ವತಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆಯನ್ನು ಮಾಡಿದರು
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…