ಬೆಂಗಳೂರು-ವಿಶ್ವದಾದ್ಯಂತ ಬಹಳಷ್ಟು ಕುತೂಹಲ ಮೂಡಿಸಿದ ಭಾರತೀಯರ ಮಹತ್ವಾಕಾಂಕ್ಷಿಯ ಚಂದ್ರಯಾನ -3 ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾಗಿ ನೆರವೇರಿದೆ.ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಇಸ್ರೋ ವಿಜ್ಞಾನಿಗಳು, ಭಾರತೀಯರು ಸಂಭ್ರಮಾಚರಣೆಯನ್ನು ಮಾಡಿದರು.
ಚಂದ್ರಯಾನ -3 ಉಡಾವಣೆ ಯಶಸ್ವಿನ ಹಾದಿಯಲ್ಲಿದ್ದ ಇಸ್ರೋ ವಿಜ್ಞಾನಿಗಳಿಗೆ ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಅನ್ನು ಇಳಿಸಿ ಸಾಫ್ಟ್ ಲ್ಯಾಂಡಿಂಗ್ ಮಾಡುವುದು ಮಹತ್ವದ ಕೆಲಸವಾಗಿತ್ತು.ಚಂದ್ರಯಾನ-3 ಯಶಸ್ವಿಯಾಗಿ ಲ್ಯಾಂಡಿಂಗ್ ಆಗುವುದರ ಮುಖೇನ ಶತಕೋಟಿ ಭಾರತೀಯರ ಹಾರೈಕೆ ಫಲಿಸಿದೆ.ಬಹುತೇಕ ಕಾಲ ಕತ್ತಲೆ ಇರುವ ದಕ್ಷಿಣ ಧ್ರುವದಲ್ಲಿ ಇದುವರೆಗೆ ಯಾರೂ ಸಂಶೋಧನೆ ಮಾಡಲು ಮುಂದಾಗದ ಕೆಲಸಕ್ಕೆ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಕೈ ಹಾಕಿ ಯಶಸ್ಸನ್ನು ಸಾಧಿಸಿರುವುದು ವಿಶ್ವವು ಭಾರತದ ಸಾಧನೆಯನ್ನು ಬೆರಗು ಗಣ್ಣಿನಿಂದ ನೋಡುವಂತೆ ಆಗಿದೆ.
(ಗಂಗೊಳ್ಳಿಯಲ್ಲಿ ಸಂಭ್ರಮಾಚರಣೆ
ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ -3 ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾದ ಹಿನ್ನೆಲೆಯಲ್ಲಿ ಗಂಗೊಳ್ಳಿಯಲ್ಲಿ ನಾಗರಿಕರು ಪಟಾಕಿ ಸಿಡಿಸಿ,ಸಿಹಿತಿಂಡಿ ಹಂಚಿ,ದೇಶಭಕ್ತಿ ಮೊಳಗಿಸಿ ಸಂಭ್ರಮಾಚರಣೆಯನ್ನು ಮಾಡಿದರು)
(ಚಂದ್ರಯಾನ -3 ಯಶಸ್ವಿಯಾದ ಹಿನ್ನಲೆಯಲ್ಲಿ ಕುಂದಾಪುರ ತಾಲೂಕಿನ ಗುಜ್ಜಾಡಿಯಲ್ಲಿ ಮೋದಿ ಅಭಿಮಾನಿಗಳ ಬಳಗದ ವತಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆಯನ್ನು ಮಾಡಿದರು
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…