ಬೆಂಗಳೂರು:ಚೆಸ್ ವಿಶ್ವಕಪ್ ಚಾಂಪಿಯನ್ ಶಿಪ್ನಲ್ಲಿ ಭಾರತೀಯ ಯುವ ತಾರೆ 18 ವರ್ಷದ ಪ್ರಜ್ಞಾನಂದ ಅವರು ವಿಶ್ವದ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್ಸೆನ್ ಅವರೊಂದಿಗೆ ಆಡಿದ ರಣರೋಚಕ ಫೈನಲ್ ಪಂದ್ಯಾಟದಲ್ಲಿ ಸೋಲುದರ ಮುಖೇನ ರನ್ನರ್ ಅಪ್ ಪ್ರಶಸ್ತಿಗೆ ಮುತ್ತಿಕ್ಕಿದ್ದಾರೆ.
ಚೆಸ್ ವಿಶ್ವಕಪ್ ಪಂದ್ಯಾಟದಲ್ಲಿ ಘಟಾನುಗಟಿ ಆಟಗಾರರಿಗೆ ಸೋಲಿನ ಅನುಭವದ ರುಚಿ ತೋರಿಸಿದ ಭಾರತದ ಯುವ ಚೆಸ್ ಆಟಗಾರ ಫೈನಲ್ಗೆ ಎಂಟ್ರಿ ಕೊಡುವುದರ ಮುಖೇನ ಭಾರತೀಯರ ನಿದ್ದೆಗೆಡಿಸಿದ್ದರು.ವಿಶ್ವದ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್ಸೆನ್ ಅವರ ಜತೆ ಆಡಿದ ಫೈನಲ್ ಪಂದ್ಯದಲ್ಲಿ ರೋಚಕ ಸೋಲನ್ನು ಕಂಡಿದ್ದರು.ಚೆಸ್ ಕ್ಷೇತ್ರದಲ್ಲಿ ಭರವಸೆಯನ್ನು ಮುಡಿಸಿರುವ ಯುವ ಆಟಗಾರ ಪ್ರಜ್ಞಾನಂದ ಭಾರತೀಯರ ಪಾಲಿಗೆ ವಿಶ್ವ ಚಾಂಪಿಯನ್ ಆಗಿದ್ದಾರೆ.
ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…
ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…
ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…
ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…
ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…
ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…