ಬೆಂಗಳೂರು:ಚೆಸ್ ವಿಶ್ವಕಪ್ ಚಾಂಪಿಯನ್ ಶಿಪ್ನಲ್ಲಿ ಭಾರತೀಯ ಯುವ ತಾರೆ 18 ವರ್ಷದ ಪ್ರಜ್ಞಾನಂದ ಅವರು ವಿಶ್ವದ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್ಸೆನ್ ಅವರೊಂದಿಗೆ ಆಡಿದ ರಣರೋಚಕ ಫೈನಲ್ ಪಂದ್ಯಾಟದಲ್ಲಿ ಸೋಲುದರ ಮುಖೇನ ರನ್ನರ್ ಅಪ್ ಪ್ರಶಸ್ತಿಗೆ ಮುತ್ತಿಕ್ಕಿದ್ದಾರೆ.
ಚೆಸ್ ವಿಶ್ವಕಪ್ ಪಂದ್ಯಾಟದಲ್ಲಿ ಘಟಾನುಗಟಿ ಆಟಗಾರರಿಗೆ ಸೋಲಿನ ಅನುಭವದ ರುಚಿ ತೋರಿಸಿದ ಭಾರತದ ಯುವ ಚೆಸ್ ಆಟಗಾರ ಫೈನಲ್ಗೆ ಎಂಟ್ರಿ ಕೊಡುವುದರ ಮುಖೇನ ಭಾರತೀಯರ ನಿದ್ದೆಗೆಡಿಸಿದ್ದರು.ವಿಶ್ವದ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್ಸೆನ್ ಅವರ ಜತೆ ಆಡಿದ ಫೈನಲ್ ಪಂದ್ಯದಲ್ಲಿ ರೋಚಕ ಸೋಲನ್ನು ಕಂಡಿದ್ದರು.ಚೆಸ್ ಕ್ಷೇತ್ರದಲ್ಲಿ ಭರವಸೆಯನ್ನು ಮುಡಿಸಿರುವ ಯುವ ಆಟಗಾರ ಪ್ರಜ್ಞಾನಂದ ಭಾರತೀಯರ ಪಾಲಿಗೆ ವಿಶ್ವ ಚಾಂಪಿಯನ್ ಆಗಿದ್ದಾರೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…