ಬೆಂಗಳೂರು:ಚೆಸ್ ವಿಶ್ವಕಪ್ ಚಾಂಪಿಯನ್ ಶಿಪ್ನಲ್ಲಿ ಭಾರತೀಯ ಯುವ ತಾರೆ 18 ವರ್ಷದ ಪ್ರಜ್ಞಾನಂದ ಅವರು ವಿಶ್ವದ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್ಸೆನ್ ಅವರೊಂದಿಗೆ ಆಡಿದ ರಣರೋಚಕ ಫೈನಲ್ ಪಂದ್ಯಾಟದಲ್ಲಿ ಸೋಲುದರ ಮುಖೇನ ರನ್ನರ್ ಅಪ್ ಪ್ರಶಸ್ತಿಗೆ ಮುತ್ತಿಕ್ಕಿದ್ದಾರೆ.
ಚೆಸ್ ವಿಶ್ವಕಪ್ ಪಂದ್ಯಾಟದಲ್ಲಿ ಘಟಾನುಗಟಿ ಆಟಗಾರರಿಗೆ ಸೋಲಿನ ಅನುಭವದ ರುಚಿ ತೋರಿಸಿದ ಭಾರತದ ಯುವ ಚೆಸ್ ಆಟಗಾರ ಫೈನಲ್ಗೆ ಎಂಟ್ರಿ ಕೊಡುವುದರ ಮುಖೇನ ಭಾರತೀಯರ ನಿದ್ದೆಗೆಡಿಸಿದ್ದರು.ವಿಶ್ವದ ನಂ.1 ಆಟಗಾರ ಮ್ಯಾಗ್ನಸ್ ಕಾರ್ಲ್ಸೆನ್ ಅವರ ಜತೆ ಆಡಿದ ಫೈನಲ್ ಪಂದ್ಯದಲ್ಲಿ ರೋಚಕ ಸೋಲನ್ನು ಕಂಡಿದ್ದರು.ಚೆಸ್ ಕ್ಷೇತ್ರದಲ್ಲಿ ಭರವಸೆಯನ್ನು ಮುಡಿಸಿರುವ ಯುವ ಆಟಗಾರ ಪ್ರಜ್ಞಾನಂದ ಭಾರತೀಯರ ಪಾಲಿಗೆ ವಿಶ್ವ ಚಾಂಪಿಯನ್ ಆಗಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…