ಹಿರಿಯ ಭಜಕ ಕೃಷ್ಣ ಮೊಗವೀರರಿಗೆ ಸನ್ಮಾನ

Share

Advertisement
Advertisement
Advertisement

ಕುಂದಾಪುರ:ಶ್ರೀರಾಮ ಭಜನಾ ಮಂಡಳಿ ಅರಾಟೆ-ಹೊಸಾಡು ವತಿಯಿಂದ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಮಕ್ಕಳ ಕುಣಿತಾ ಭಜನೆ ಪಾದಾರ್ಪಣೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಿರಿಯ ಭಜಕರಾದ ಕೃಷ್ಣ ಮೊಗವೀರ ಅರಾಟೆ ಅವರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಶ್ರೀರಾಮ ಭಜನಾ ಮಂಡಳಿ ಅರಾಟೆ-ಹೊಸಾಡು ಅಧ್ಯಕ್ಷ ಸುರೇಶ ಪೂಜಾರಿ,ತಾಲೂಕು ಭಜನಾ ಮಂಡಳಿಗಳ ಒಕ್ಕೂಟ ಅಧ್ಯಕ್ಷ ನಿತಿನ್ ವಿಠಲವಾಡಿ,ವಂಡ್ಸೆ ವಲಯಾಧ್ಯಕ್ಷ ಸಂತೋಷ ಪೂಜಾರಿ,ಎಂ.ಎಂ ಸುವರ್ಣ,ರಮೇಶ್ ಆಚಾರ್ಯ,ಸುಮತಿ,ರಘುರಾಮ ಶೆಟ್ಟಿ,ಶಂಕರ ಶೆಟ್ಟಿ,ರಾಮ ಪೂಜಾರಿ ಹಾಗೂ ಭಜನಾ ಮಂಡಳಿ ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Advertisement


Share

Leave a comment

Your email address will not be published. Required fields are marked *

You cannot copy content of this page