ಕುಂದಾಪುರ:ಶ್ರೀರಾಮ ಭಜನಾ ಮಂಡಳಿ ಅರಾಟೆ-ಹೊಸಾಡು ವತಿಯಿಂದ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಮಕ್ಕಳ ಕುಣಿತಾ ಭಜನೆ ಪಾದಾರ್ಪಣೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಿರಿಯ ಭಜಕರಾದ ಕೃಷ್ಣ ಮೊಗವೀರ ಅರಾಟೆ ಅವರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಶ್ರೀರಾಮ ಭಜನಾ ಮಂಡಳಿ ಅರಾಟೆ-ಹೊಸಾಡು ಅಧ್ಯಕ್ಷ ಸುರೇಶ ಪೂಜಾರಿ,ತಾಲೂಕು ಭಜನಾ ಮಂಡಳಿಗಳ ಒಕ್ಕೂಟ ಅಧ್ಯಕ್ಷ ನಿತಿನ್ ವಿಠಲವಾಡಿ,ವಂಡ್ಸೆ ವಲಯಾಧ್ಯಕ್ಷ ಸಂತೋಷ ಪೂಜಾರಿ,ಎಂ.ಎಂ ಸುವರ್ಣ,ರಮೇಶ್ ಆಚಾರ್ಯ,ಸುಮತಿ,ರಘುರಾಮ ಶೆಟ್ಟಿ,ಶಂಕರ ಶೆಟ್ಟಿ,ರಾಮ ಪೂಜಾರಿ ಹಾಗೂ ಭಜನಾ ಮಂಡಳಿ ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…