ಎಂ.ಭಾಸ್ಕರ ಪೈ ಗುಜ್ಜಾಡಿ ಪ್ರೌಢಶಾಲೆ ಶೌಚಾಲಯ ಧ್ವಂಸ: ಕ್ರಮಕ್ಕೆ ಆಗ್ರಹ

Share

Advertisement
Advertisement
Advertisement


ಕುಂದಾಪುರ:ಗುಜ್ಜಾಡಿ ಗ್ರಾಮದ ಎಂ.ಭಾಸ್ಕರ್ ಪೈ ಸರಕಾರಿ ಪ್ರೌಢಶಾಲೆಯ ಶೌಚಾಲಯವನ್ನು ಶಾಲೆಯ ಪಕ್ಕದಲ್ಲಿದ್ದ ಖಾಸಗಿ ಜಾಗದ ಮಾಲೀಕರೊಬ್ಬರು ಶಾಲೆಗೆ ರಜೆ ಇದ್ದ ಸಂದರ್ಭ ಧ್ವಂಸ ಮಾಡಿ ನೆಲ ಸಮ ಮಾಡಿದ್ದಾರೆ ಎಂದು ಶಾಲೆಯ ಎಸ್‍ಡಿಎಂಸಿ ಸದಸ್ಯರು ದೂರಿದ್ದಾರೆ.

ಸರಕಾರಿ ಶಾಲೆಗೆ ಸಂಬಂಧಿಸಿದ ಶೌಚಾಲಯವನ್ನು ಧ್ವಂಸ ಮಾಡಿದ ವ್ಯಕ್ತಿಗಳ ವಿರುದ್ಧವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಗೆ ದೂರನ್ನು ನೀಡಲಾಗಿದೆ.ತಪ್ಪಿತಸ್ಥರ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು,ಹಳೆ ವಿದ್ಯಾರ್ಥಿ ಮತ್ತು ಎಸ್‍ಡಿಎಂಸಿ ಸಂಘದ ಪದಾಧಿಕಾರಿಗಳು,ಮಕ್ಕಳ ಪೋಷಕರು ಆಗ್ರಹಿಸಿದ್ದಾರೆ.

Advertisement


Share

Leave a comment

Your email address will not be published. Required fields are marked *

You cannot copy content of this page