ನಿಕ್ಷಯ್ ಮಿತ್ರ ಯೋಜನೆ ಕಿಟ್ ವಿತರಣೆ

Share

Advertisement
Advertisement
Advertisement

ಕುಂದಾಪುರ:ಪ್ರಧಾನ ಮಂತ್ರಿಗಳ ಮಹತ್ವಾಕಾಂಕ್ಷೆ ಯೋಜನೆಯಾದ ಕ್ಷಯ ರೋಗಿಗಳಿಗೆ ಪೌಷ್ಟಿಕಾಂಶಯುಕ್ತ ಆಹಾರ ನೀಡುವ ನಿಕ್ಷಯ್ ಮಿತ್ರ ಯೋಜನೆಡಿ ಹೊಸಾಡು ಗ್ರಾಮ ಪಂಚಾಯತ್ ವತಿಯಿಂದ ಕ್ಷಯರೋಗದಿಂದ ಬಳಲುತ್ತಿದ್ದ ಹೊಸಾಡು ಗ್ರಾಮದ ವ್ಯಕ್ತಿಗೆ ಆಹಾರದ ಕಿಟ್‍ನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಹೊಸಾಡು ಗ್ರಾಮ ಪಂಚಾಯತ್ ಪಿಡಿಒ ಪಾರ್ವತಿ,ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ ಸಿಬ್ಬಂದಿಗಳು ಹಾಗೂ ತಾಲೂಕು ಕ್ಷಯ ಘಟಕ ಬೈಂದೂರು,ಕೆಎಂಸಿ ಹಾಸ್ಪೆಟಲ್ ವೈದ್ಯರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Advertisement


Share

Leave a comment

Your email address will not be published. Required fields are marked *

You cannot copy content of this page