ಕುಂದಾಪುರ:ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಗೃಹ ಲಕ್ಷ್ಮೀ ಯೋಜನೆಯ ಲೈವ್ ವೀಕ್ಷಣೆ ಕಾರ್ಯಕ್ರಮ ಗಂಗೊಳ್ಳಿ ರಾಮ ಮಂದಿರದಲ್ಲಿ ನಡೆಯಿತು.ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಪಂಚಾಯತ್ ವತಿಯಿಂದ ಅರಿಶಿನ ಕುಂಕುಮ,ಹೂ ನೀಡಿ ಸ್ವಾಗತಿಸಿಕೊಳ್ಳಲಾಯಿತು.ನೂರಾರು ಫಲಾನುಭವಿಗಳು ಭಾಗವಹಿಸಿದ್ದರು.ಗಂಗೊಳ್ಳಿ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ್ ಖಾರ್ವಿ,ಉಪಾಧ್ಯಕ್ಷೆ ಪ್ರೇಮಾ ಸಿ ಪೂಜಾರಿ ಮತ್ತು ಸದಸ್ಯರು ಹಾಗೂ ಸಿಬ್ಬಂದಿಗಳು,ನೋಡಲ್ ಅಧಿಕಾರಿ ರಾಜುಕುಮಾರ್ ಉಪಸ್ಥಿತರಿದ್ದರು.ಗಂಗೊಳ್ಳಿ ಗ್ರಾಮ ಪಂಚಾಯತ್ ಒಂದರಲ್ಲೆ ಸುಮಾರು 3500 ಮಹಿಳೆಯರು ಗೃಹ ಲಕ್ಷ್ಮೀ ಯೋಜನೆಗೆ ಹೆಸರನ್ನು ನೋಂದಾವಣೆ ಮಾಡಿಕೊಂಡಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…