ಬೈಂದೂರು:ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಸರಕಾರಿ ಪದವಿ ಪೂರ್ವ ನಾವುಂದ ಕಾಲೇಜಿನಲ್ಲಿ ಗುರುವಾರ ನಡೆಯಿತು.ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷ ನರಸಿಂಹ ದೇವಾಡಿಗ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಉದ್ಯಮಿ ಮೊಹ್ಮದ್ ಇಕ್ಬಾಲ್ ಉದ್ಘಾಟಿಸಿದರು.
ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜು ಪೂಜಾರಿ,ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ್ ಶೆಟ್ಟಿ,ದೈ.ಶಿ.ಶಿ ಸಂಘದ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ,ಗ್ರೇಡ್ ಒನ್ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ,ಜಿಲ್ಲಾಧ್ಯಕ್ಷ ಸತ್ಯನಾರಾಯಣ ಎಸ್,ದೈ.ಶಿ ಉಪನ್ಯಾಸಕ ಸಂಘದ ಅಧ್ಯಕ್ಷ ಜೀವನ್ ಕುಮಾರ್ ಶೆಟ್ಟಿ,ಯುವಜನ ಕ್ರೀಡಾಧಿಕಾರಿ ಪ್ರಭಾಕರ್,ಗ್ರಾ.ಪಂ ಸದ್ಯಸ ಶ್ರೀರಾಮ ಪೂಜಾರಿ,ಪ್ರಿನ್ಸಿಪಾಲ್ ಅರುಣ್ ನಾಯಕ್,ಪ್ರವೀಣ್ ಪೂಜಾರಿ,ಎಸ್ಡಿಎಂಸಿ ಅಧ್ಯಕ್ಷ ಸತೀಶ್ ಚೆಂದನ್ ಉಪಸ್ಥಿತರಿದ್ದರು.ವೈಸ್ ಪ್ರಿನ್ಸಿಪಾಲ್ ಶಶಿಕಲಾ ವಿನಾಯಕ್ ಸ್ವಾಗತಿಸಿದರು.ಶಿಕ್ಷಕ ಕರುಣಾಕರ್ ಶೆಟ್ಟಿ ನಿರೂಪಿಸಿದರು.ವಿಜ್ಞಾನ ಶಿಕ್ಷಕ ಕೃಷ್ಣಮೂರ್ತಿ ವಂದಿಸಿದರು.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…