ಕುಂದಾಪುರ

ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹೆಮ್ಮಾಡಿ ಜನತಾ ಕಾಲೇಜಿಗೆ-21 ಪದಕ: ಜಿಲ್ಲಾ ಚಾಂಪಿಯನ್ ಪಟ್ಟ

Share

Advertisement
Advertisement

ಕುಂದಾಪುರ-ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು 13 ಚಿನ್ನ,7 ಬೆಳ್ಳಿ,1 ಕಂಚಿನ ಪದಕ ಸೇರಿ ಒಟ್ಟು 21ಪದಕ ಗಳಿಸಿ ಇತಿಹಾಸ ಸೃಷ್ಟಿಸಿದ್ದಾರೆ.

Advertisement

ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ
ಹರ್ಷಿಣಿ ಪ್ರಥಮ ಪಿ.ಯು.ಸಿ.59 ಕೆ.ಜಿ ವಿಭಾಗದಲ್ಲಿ ಚಿನ್ನ,62ಕೆ.ಜಿ.ವಿಭಾಗದಲ್ಲಿ ಭೂಮಿಕಾ ದ್ವಿತೀಯ ಪಿ.ಯು.ಸಿ.ಚಿನ್ನ,68ಕೆ.ಜಿ.ವಿಭಾಗದಲ್ಲಿ ಅಮಿಶಾ ಚೌದ್ರಿ ದ್ವಿತೀಯ ಪಿ.ಯು.ಸಿ.ಚಿನ್ನ,70ಕೆ.ಜಿ.ವಿಭಾಗದಲ್ಲಿ ಪ್ರಜ್ವಲ್ ಎಸ್ ಪೂಜಾರಿ ದ್ವಿತೀಯ ಪಿ.ಯು.ಸಿ.ಚಿನ್ನ,74ಕೆ.ಜಿ.ವಿಭಾಗದಲ್ಲಿ ಅದ್ವಿತ್ ದ್ವಿತೀಯ ಪಿ.ಯು.ಸಿ.ಚಿನ್ನ,86ಕೆ.ಜಿ.ವಿಭಾಗದಲ್ಲಿ ಶ್ರೀನಿಧಿ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ,92ಕೆ.ಜಿ.ವಿಭಾಗದಲ್ಲಿ ರೋಹಿತ್ ದ್ವಿತೀಯ ಪಿ.ಯು.ಸಿ.ಚಿನ್ನ,97 ಕೆ.ಜಿ.ವಿಭಾಗದಲ್ಲಿ ಚೇತನ್ ಖಾರ್ವಿ ದ್ವಿತೀಯ ಪಿ.ಯು.ಸಿ. ಚಿನ್ನ,125ಕೆ.ಜಿ.ವಿಭಾಗದಲ್ಲಿ ಶ್ರೀಷ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ,60ಕೆ.ಜಿ.ವಿಭಾಗದಲ್ಲಿ ಸ್ವಸ್ತಿಕ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ,72ಕೆ.ಜಿ.ವಿಭಾಗದಲ್ಲಿ ಗಗನ್ ಎಮ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ,87ಕೆ.ಜಿ.ವಿಭಾಗದಲ್ಲಿ ಗಣೇಶ್ ಕೆ.ದ್ವಿತೀಯ ಪಿ.ಯು.ಸಿ. ಚಿನ್ನ,97ಕೆ.ಜಿ.ವಿಭಾಗದಲ್ಲಿ ಸಂಪತ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ,53ಕೆ.ಜಿ.ವಿಭಾಗದಲ್ಲಿ ದಿಶಾ ದ್ವಿತೀಯ ಪಿ.ಯು.ಸಿ. ಬೆಳ್ಳಿ,57ಕೆ.ಜಿ.ವಿಭಾಗದಲ್ಲಿ ಶ್ವೇತಾ ದ್ವಿತೀಯ ಪಿ.ಯು.ಸಿ. ಬೆಳ್ಳಿ,60ಕೆ.ಜಿ.ವಿಭಾಗದಲ್ಲಿ ರತನ್ ಪ್ರಥಮ ಪಿ.ಯು.ಸಿ. ಬೆಳ್ಳಿ,55ಕೆ.ಜಿ‌.ವಿಭಾಗದಲ್ಲಿ ಅಕ್ಷೋಭ್ಯ ದ್ವಿತೀಯ ಪಿ.ಯು.ಸಿ. ಬೆಳ್ಳಿ, 63ಕೆ‌.ಜಿ.ವಿಭಾಗದಲ್ಲಿ ಚೇತನ್ ಕುಮಾರ್ ದ್ವಿತೀಯ ಪಿ.ಯು.ಸಿ.ಬೆಳ್ಳಿ,77ಕೆ.ಜಿ.ವಿಭಾಗದಲ್ಲಿ ಆಶಿಕ್ ದೇವಾಡಿಗ ದ್ವಿತೀಯ ಪಿ.ಯು.ಸಿ. ಬೆಳ್ಳಿ,130ಕೆ.ಜಿ ವಿಭಾಗದಲ್ಲಿ ಸಮ್ರದ್ದ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ಬೆಳ್ಳಿ,50ಕೆ.ಜಿ.ವಿಭಾಗದಲ್ಲಿ ಅನನ್ಯ ಪ್ರಥಮ ಪಿ.ಯು.ಸಿ ಕಂಚಿನ ಪದಕ ಗಳಿಸಿದ್ದಾರೆ.

ಚಿನ್ನದ ಪದಕ ಪಡೆದ 13 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗುವುದರ ಮೂಲಕ ಸಾಧನೆ ಮೆರೆದಿದ್ದಾರೆ. ಒಟ್ಟಾರೆಯಾಗಿ 13 ಚಿನ್ನ, 7 ಬೆಳ್ಳಿ, 1 ಕಂಚಿನ ಪದಕ ಗಳಿಸುದರೊಂದಿಗೆ ಉಡುಪಿ ಜಿಲ್ಲೆಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ.

ವಿದ್ಯಾರ್ಥಿಗಳ ಅದ್ಭುತ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು
ಅಭಿನಂದನೆ ಸಲ್ಲಿಸಿದ್ದಾರೆ.

Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

17 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

17 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

18 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

21 hours ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

3 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago