ಕುಂದಾಪುರ

ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹೆಮ್ಮಾಡಿ ಜನತಾ ಕಾಲೇಜಿಗೆ-21 ಪದಕ: ಜಿಲ್ಲಾ ಚಾಂಪಿಯನ್ ಪಟ್ಟ

Share

Advertisement
Advertisement
Advertisement

ಕುಂದಾಪುರ-ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು 13 ಚಿನ್ನ,7 ಬೆಳ್ಳಿ,1 ಕಂಚಿನ ಪದಕ ಸೇರಿ ಒಟ್ಟು 21ಪದಕ ಗಳಿಸಿ ಇತಿಹಾಸ ಸೃಷ್ಟಿಸಿದ್ದಾರೆ.

Advertisement

ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ
ಹರ್ಷಿಣಿ ಪ್ರಥಮ ಪಿ.ಯು.ಸಿ.59 ಕೆ.ಜಿ ವಿಭಾಗದಲ್ಲಿ ಚಿನ್ನ,62ಕೆ.ಜಿ.ವಿಭಾಗದಲ್ಲಿ ಭೂಮಿಕಾ ದ್ವಿತೀಯ ಪಿ.ಯು.ಸಿ.ಚಿನ್ನ,68ಕೆ.ಜಿ.ವಿಭಾಗದಲ್ಲಿ ಅಮಿಶಾ ಚೌದ್ರಿ ದ್ವಿತೀಯ ಪಿ.ಯು.ಸಿ.ಚಿನ್ನ,70ಕೆ.ಜಿ.ವಿಭಾಗದಲ್ಲಿ ಪ್ರಜ್ವಲ್ ಎಸ್ ಪೂಜಾರಿ ದ್ವಿತೀಯ ಪಿ.ಯು.ಸಿ.ಚಿನ್ನ,74ಕೆ.ಜಿ.ವಿಭಾಗದಲ್ಲಿ ಅದ್ವಿತ್ ದ್ವಿತೀಯ ಪಿ.ಯು.ಸಿ.ಚಿನ್ನ,86ಕೆ.ಜಿ.ವಿಭಾಗದಲ್ಲಿ ಶ್ರೀನಿಧಿ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ,92ಕೆ.ಜಿ.ವಿಭಾಗದಲ್ಲಿ ರೋಹಿತ್ ದ್ವಿತೀಯ ಪಿ.ಯು.ಸಿ.ಚಿನ್ನ,97 ಕೆ.ಜಿ.ವಿಭಾಗದಲ್ಲಿ ಚೇತನ್ ಖಾರ್ವಿ ದ್ವಿತೀಯ ಪಿ.ಯು.ಸಿ. ಚಿನ್ನ,125ಕೆ.ಜಿ.ವಿಭಾಗದಲ್ಲಿ ಶ್ರೀಷ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ,60ಕೆ.ಜಿ.ವಿಭಾಗದಲ್ಲಿ ಸ್ವಸ್ತಿಕ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ,72ಕೆ.ಜಿ.ವಿಭಾಗದಲ್ಲಿ ಗಗನ್ ಎಮ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ,87ಕೆ.ಜಿ.ವಿಭಾಗದಲ್ಲಿ ಗಣೇಶ್ ಕೆ.ದ್ವಿತೀಯ ಪಿ.ಯು.ಸಿ. ಚಿನ್ನ,97ಕೆ.ಜಿ.ವಿಭಾಗದಲ್ಲಿ ಸಂಪತ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ,53ಕೆ.ಜಿ.ವಿಭಾಗದಲ್ಲಿ ದಿಶಾ ದ್ವಿತೀಯ ಪಿ.ಯು.ಸಿ. ಬೆಳ್ಳಿ,57ಕೆ.ಜಿ.ವಿಭಾಗದಲ್ಲಿ ಶ್ವೇತಾ ದ್ವಿತೀಯ ಪಿ.ಯು.ಸಿ. ಬೆಳ್ಳಿ,60ಕೆ.ಜಿ.ವಿಭಾಗದಲ್ಲಿ ರತನ್ ಪ್ರಥಮ ಪಿ.ಯು.ಸಿ. ಬೆಳ್ಳಿ,55ಕೆ.ಜಿ‌.ವಿಭಾಗದಲ್ಲಿ ಅಕ್ಷೋಭ್ಯ ದ್ವಿತೀಯ ಪಿ.ಯು.ಸಿ. ಬೆಳ್ಳಿ, 63ಕೆ‌.ಜಿ.ವಿಭಾಗದಲ್ಲಿ ಚೇತನ್ ಕುಮಾರ್ ದ್ವಿತೀಯ ಪಿ.ಯು.ಸಿ.ಬೆಳ್ಳಿ,77ಕೆ.ಜಿ.ವಿಭಾಗದಲ್ಲಿ ಆಶಿಕ್ ದೇವಾಡಿಗ ದ್ವಿತೀಯ ಪಿ.ಯು.ಸಿ. ಬೆಳ್ಳಿ,130ಕೆ.ಜಿ ವಿಭಾಗದಲ್ಲಿ ಸಮ್ರದ್ದ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ಬೆಳ್ಳಿ,50ಕೆ.ಜಿ.ವಿಭಾಗದಲ್ಲಿ ಅನನ್ಯ ಪ್ರಥಮ ಪಿ.ಯು.ಸಿ ಕಂಚಿನ ಪದಕ ಗಳಿಸಿದ್ದಾರೆ.

ಚಿನ್ನದ ಪದಕ ಪಡೆದ 13 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗುವುದರ ಮೂಲಕ ಸಾಧನೆ ಮೆರೆದಿದ್ದಾರೆ. ಒಟ್ಟಾರೆಯಾಗಿ 13 ಚಿನ್ನ, 7 ಬೆಳ್ಳಿ, 1 ಕಂಚಿನ ಪದಕ ಗಳಿಸುದರೊಂದಿಗೆ ಉಡುಪಿ ಜಿಲ್ಲೆಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ.

ವಿದ್ಯಾರ್ಥಿಗಳ ಅದ್ಭುತ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು
ಅಭಿನಂದನೆ ಸಲ್ಲಿಸಿದ್ದಾರೆ.

Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 week ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 week ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

2 weeks ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

2 weeks ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

2 weeks ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

3 weeks ago