ಕುಂದಾಪುರ

ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹೆಮ್ಮಾಡಿ ಜನತಾ ಕಾಲೇಜಿಗೆ-21 ಪದಕ: ಜಿಲ್ಲಾ ಚಾಂಪಿಯನ್ ಪಟ್ಟ

Share

ಕುಂದಾಪುರ-ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು 13 ಚಿನ್ನ,7 ಬೆಳ್ಳಿ,1 ಕಂಚಿನ ಪದಕ ಸೇರಿ ಒಟ್ಟು 21ಪದಕ ಗಳಿಸಿ ಇತಿಹಾಸ ಸೃಷ್ಟಿಸಿದ್ದಾರೆ.

ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ
ಹರ್ಷಿಣಿ ಪ್ರಥಮ ಪಿ.ಯು.ಸಿ.59 ಕೆ.ಜಿ ವಿಭಾಗದಲ್ಲಿ ಚಿನ್ನ,62ಕೆ.ಜಿ.ವಿಭಾಗದಲ್ಲಿ ಭೂಮಿಕಾ ದ್ವಿತೀಯ ಪಿ.ಯು.ಸಿ.ಚಿನ್ನ,68ಕೆ.ಜಿ.ವಿಭಾಗದಲ್ಲಿ ಅಮಿಶಾ ಚೌದ್ರಿ ದ್ವಿತೀಯ ಪಿ.ಯು.ಸಿ.ಚಿನ್ನ,70ಕೆ.ಜಿ.ವಿಭಾಗದಲ್ಲಿ ಪ್ರಜ್ವಲ್ ಎಸ್ ಪೂಜಾರಿ ದ್ವಿತೀಯ ಪಿ.ಯು.ಸಿ.ಚಿನ್ನ,74ಕೆ.ಜಿ.ವಿಭಾಗದಲ್ಲಿ ಅದ್ವಿತ್ ದ್ವಿತೀಯ ಪಿ.ಯು.ಸಿ.ಚಿನ್ನ,86ಕೆ.ಜಿ.ವಿಭಾಗದಲ್ಲಿ ಶ್ರೀನಿಧಿ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ,92ಕೆ.ಜಿ.ವಿಭಾಗದಲ್ಲಿ ರೋಹಿತ್ ದ್ವಿತೀಯ ಪಿ.ಯು.ಸಿ.ಚಿನ್ನ,97 ಕೆ.ಜಿ.ವಿಭಾಗದಲ್ಲಿ ಚೇತನ್ ಖಾರ್ವಿ ದ್ವಿತೀಯ ಪಿ.ಯು.ಸಿ. ಚಿನ್ನ,125ಕೆ.ಜಿ.ವಿಭಾಗದಲ್ಲಿ ಶ್ರೀಷ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ,60ಕೆ.ಜಿ.ವಿಭಾಗದಲ್ಲಿ ಸ್ವಸ್ತಿಕ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ,72ಕೆ.ಜಿ.ವಿಭಾಗದಲ್ಲಿ ಗಗನ್ ಎಮ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ,87ಕೆ.ಜಿ.ವಿಭಾಗದಲ್ಲಿ ಗಣೇಶ್ ಕೆ.ದ್ವಿತೀಯ ಪಿ.ಯು.ಸಿ. ಚಿನ್ನ,97ಕೆ.ಜಿ.ವಿಭಾಗದಲ್ಲಿ ಸಂಪತ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ,53ಕೆ.ಜಿ.ವಿಭಾಗದಲ್ಲಿ ದಿಶಾ ದ್ವಿತೀಯ ಪಿ.ಯು.ಸಿ. ಬೆಳ್ಳಿ,57ಕೆ.ಜಿ.ವಿಭಾಗದಲ್ಲಿ ಶ್ವೇತಾ ದ್ವಿತೀಯ ಪಿ.ಯು.ಸಿ. ಬೆಳ್ಳಿ,60ಕೆ.ಜಿ.ವಿಭಾಗದಲ್ಲಿ ರತನ್ ಪ್ರಥಮ ಪಿ.ಯು.ಸಿ. ಬೆಳ್ಳಿ,55ಕೆ.ಜಿ‌.ವಿಭಾಗದಲ್ಲಿ ಅಕ್ಷೋಭ್ಯ ದ್ವಿತೀಯ ಪಿ.ಯು.ಸಿ. ಬೆಳ್ಳಿ, 63ಕೆ‌.ಜಿ.ವಿಭಾಗದಲ್ಲಿ ಚೇತನ್ ಕುಮಾರ್ ದ್ವಿತೀಯ ಪಿ.ಯು.ಸಿ.ಬೆಳ್ಳಿ,77ಕೆ.ಜಿ.ವಿಭಾಗದಲ್ಲಿ ಆಶಿಕ್ ದೇವಾಡಿಗ ದ್ವಿತೀಯ ಪಿ.ಯು.ಸಿ. ಬೆಳ್ಳಿ,130ಕೆ.ಜಿ ವಿಭಾಗದಲ್ಲಿ ಸಮ್ರದ್ದ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ಬೆಳ್ಳಿ,50ಕೆ.ಜಿ.ವಿಭಾಗದಲ್ಲಿ ಅನನ್ಯ ಪ್ರಥಮ ಪಿ.ಯು.ಸಿ ಕಂಚಿನ ಪದಕ ಗಳಿಸಿದ್ದಾರೆ.

ಚಿನ್ನದ ಪದಕ ಪಡೆದ 13 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗುವುದರ ಮೂಲಕ ಸಾಧನೆ ಮೆರೆದಿದ್ದಾರೆ. ಒಟ್ಟಾರೆಯಾಗಿ 13 ಚಿನ್ನ, 7 ಬೆಳ್ಳಿ, 1 ಕಂಚಿನ ಪದಕ ಗಳಿಸುದರೊಂದಿಗೆ ಉಡುಪಿ ಜಿಲ್ಲೆಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ.

ವಿದ್ಯಾರ್ಥಿಗಳ ಅದ್ಭುತ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು
ಅಭಿನಂದನೆ ಸಲ್ಲಿಸಿದ್ದಾರೆ.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

3 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago