ಕುಂದಾಪುರ

ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹೆಮ್ಮಾಡಿ ಜನತಾ ಕಾಲೇಜಿಗೆ-21 ಪದಕ: ಜಿಲ್ಲಾ ಚಾಂಪಿಯನ್ ಪಟ್ಟ

Share

ಕುಂದಾಪುರ-ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು 13 ಚಿನ್ನ,7 ಬೆಳ್ಳಿ,1 ಕಂಚಿನ ಪದಕ ಸೇರಿ ಒಟ್ಟು 21ಪದಕ ಗಳಿಸಿ ಇತಿಹಾಸ ಸೃಷ್ಟಿಸಿದ್ದಾರೆ.

ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ
ಹರ್ಷಿಣಿ ಪ್ರಥಮ ಪಿ.ಯು.ಸಿ.59 ಕೆ.ಜಿ ವಿಭಾಗದಲ್ಲಿ ಚಿನ್ನ,62ಕೆ.ಜಿ.ವಿಭಾಗದಲ್ಲಿ ಭೂಮಿಕಾ ದ್ವಿತೀಯ ಪಿ.ಯು.ಸಿ.ಚಿನ್ನ,68ಕೆ.ಜಿ.ವಿಭಾಗದಲ್ಲಿ ಅಮಿಶಾ ಚೌದ್ರಿ ದ್ವಿತೀಯ ಪಿ.ಯು.ಸಿ.ಚಿನ್ನ,70ಕೆ.ಜಿ.ವಿಭಾಗದಲ್ಲಿ ಪ್ರಜ್ವಲ್ ಎಸ್ ಪೂಜಾರಿ ದ್ವಿತೀಯ ಪಿ.ಯು.ಸಿ.ಚಿನ್ನ,74ಕೆ.ಜಿ.ವಿಭಾಗದಲ್ಲಿ ಅದ್ವಿತ್ ದ್ವಿತೀಯ ಪಿ.ಯು.ಸಿ.ಚಿನ್ನ,86ಕೆ.ಜಿ.ವಿಭಾಗದಲ್ಲಿ ಶ್ರೀನಿಧಿ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ,92ಕೆ.ಜಿ.ವಿಭಾಗದಲ್ಲಿ ರೋಹಿತ್ ದ್ವಿತೀಯ ಪಿ.ಯು.ಸಿ.ಚಿನ್ನ,97 ಕೆ.ಜಿ.ವಿಭಾಗದಲ್ಲಿ ಚೇತನ್ ಖಾರ್ವಿ ದ್ವಿತೀಯ ಪಿ.ಯು.ಸಿ. ಚಿನ್ನ,125ಕೆ.ಜಿ.ವಿಭಾಗದಲ್ಲಿ ಶ್ರೀಷ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ,60ಕೆ.ಜಿ.ವಿಭಾಗದಲ್ಲಿ ಸ್ವಸ್ತಿಕ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ,72ಕೆ.ಜಿ.ವಿಭಾಗದಲ್ಲಿ ಗಗನ್ ಎಮ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ,87ಕೆ.ಜಿ.ವಿಭಾಗದಲ್ಲಿ ಗಣೇಶ್ ಕೆ.ದ್ವಿತೀಯ ಪಿ.ಯು.ಸಿ. ಚಿನ್ನ,97ಕೆ.ಜಿ.ವಿಭಾಗದಲ್ಲಿ ಸಂಪತ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ಚಿನ್ನ,53ಕೆ.ಜಿ.ವಿಭಾಗದಲ್ಲಿ ದಿಶಾ ದ್ವಿತೀಯ ಪಿ.ಯು.ಸಿ. ಬೆಳ್ಳಿ,57ಕೆ.ಜಿ.ವಿಭಾಗದಲ್ಲಿ ಶ್ವೇತಾ ದ್ವಿತೀಯ ಪಿ.ಯು.ಸಿ. ಬೆಳ್ಳಿ,60ಕೆ.ಜಿ.ವಿಭಾಗದಲ್ಲಿ ರತನ್ ಪ್ರಥಮ ಪಿ.ಯು.ಸಿ. ಬೆಳ್ಳಿ,55ಕೆ.ಜಿ‌.ವಿಭಾಗದಲ್ಲಿ ಅಕ್ಷೋಭ್ಯ ದ್ವಿತೀಯ ಪಿ.ಯು.ಸಿ. ಬೆಳ್ಳಿ, 63ಕೆ‌.ಜಿ.ವಿಭಾಗದಲ್ಲಿ ಚೇತನ್ ಕುಮಾರ್ ದ್ವಿತೀಯ ಪಿ.ಯು.ಸಿ.ಬೆಳ್ಳಿ,77ಕೆ.ಜಿ.ವಿಭಾಗದಲ್ಲಿ ಆಶಿಕ್ ದೇವಾಡಿಗ ದ್ವಿತೀಯ ಪಿ.ಯು.ಸಿ. ಬೆಳ್ಳಿ,130ಕೆ.ಜಿ ವಿಭಾಗದಲ್ಲಿ ಸಮ್ರದ್ದ್ ಶೆಟ್ಟಿ ದ್ವಿತೀಯ ಪಿ.ಯು.ಸಿ. ಬೆಳ್ಳಿ,50ಕೆ.ಜಿ.ವಿಭಾಗದಲ್ಲಿ ಅನನ್ಯ ಪ್ರಥಮ ಪಿ.ಯು.ಸಿ ಕಂಚಿನ ಪದಕ ಗಳಿಸಿದ್ದಾರೆ.

ಚಿನ್ನದ ಪದಕ ಪಡೆದ 13 ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗುವುದರ ಮೂಲಕ ಸಾಧನೆ ಮೆರೆದಿದ್ದಾರೆ. ಒಟ್ಟಾರೆಯಾಗಿ 13 ಚಿನ್ನ, 7 ಬೆಳ್ಳಿ, 1 ಕಂಚಿನ ಪದಕ ಗಳಿಸುದರೊಂದಿಗೆ ಉಡುಪಿ ಜಿಲ್ಲೆಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ.

ವಿದ್ಯಾರ್ಥಿಗಳ ಅದ್ಭುತ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು
ಅಭಿನಂದನೆ ಸಲ್ಲಿಸಿದ್ದಾರೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

1 month ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

2 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

2 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

3 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago