ಕುಂದಾಪುರ:ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಲೈಟ್ಹೌಸ್ ಮಡಿ ಪರಿಸರದಲ್ಲಿ ಕಡಲ ಅಲೆಗೆ ಸಿಲುಕಿ ಮೃತಪಟ್ಟು ತೆರೆಗಳ ನಡುವೆ ತೆಲುತ್ತಿದ್ದ ಅಪರೂಪದ ಜಾತಿಗೆ ಸೇರಿದ ಕಡಲಾಮೆ ಶುಕ್ರವಾರ ಪತ್ತೆಯಾಗಿದೆ.
ಮೀನುಗಾರ ನಾಗರಾಜ್ ಖಾರ್ವಿ ಸಮುದ್ರಕ್ಕೆ ಮೀನುಗಾರಿಕೆ ತೆರಳಿದ ಸಂದರ್ಭ ಅಲೆಗಳ ಮಧ್ಯೆ ಕಡಲಾಮೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ ಆಗಿದೆ.ಮೃತ ಕಡಲಾಮೆಯನ್ನು ಅವರು ತಮ್ಮ ಮರ್ಗಿ ಪಾತಿ ದೋಣಿಯಲ್ಲಿ ದಡಕ್ಕೆ ತಂದಿದ್ದರು.ಅತಿಯಾದ ವಾಸನೆಯಿಂದ ಕೂಡಿದ ಕಡಲಾಮೆಯನ್ನು ಬಳಿಕ ಸ್ಥಳೀಯರ ಸಹಕಾರದಿಂದ ಮಣ್ಣಿನಲ್ಲಿ ಹೂಳಲಾಯಿತು.
ಕಡಲಾಮೆ ಸಮುದ್ರದಲ್ಲಿ ಮತ್ಸö್ಯ ಸಂಪತ್ತನ್ನು ಸಂರಕ್ಷಣೆ ಮಾಡುವುದಲ್ಲದೆ ಮೀನುಗಳು ಸಮುದ್ರ ತೀರ ಪ್ರದೇಶಕ್ಕೆ ಬರುವಂತೆ ಸಹಾಯ ಮಾಡುತ್ತವೆ.ಮೀನುಗಾರರು ಕಡಲಾಮೆಗಳನ್ನು ಪೂಜನೀಯ ಭಾವನೆಯಲ್ಲಿ ನೋಡುತ್ತಾರೆ ಎಂದು ಮೀನುಗಾರರಾದ ವಿಶ್ವನಾಥ್ ಗಂಗೊಳ್ಳಿ ಹೇಳಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…