ಕುಂದಾಪುರ:ಗಂಗೊಳ್ಳಿ ಚರ್ಚ್ನ ಕೊಸೆಸಾಂವ್ ಮಾತೆಯ ಸಮುದಾಯದಲ್ಲಿ ತೆನೆ ಹಬ್ಬ ಆಚರಣೆ ಕಾರ್ಯಕ್ರಮ ಭಾನುವಾರ ನಡೆಯಿತು.ಕೊಸೆಸಾಂವ್ ಮಾತೆಯ ಸಮುದಾಯದ ಮುಖ್ಯಸ್ಥ ಜೋರ್ಜ್ ಫೆರ್ನಾಂಡಿಸ್,ಗಂಗೊಳ್ಳಿ ಚರ್ಚಿನ ಉಪಾಧ್ಯಕ್ಷ ಆಲ್ವಿನ್ ಕ್ರಾಸ್ತಾ,ಕಿರು ಕ್ರೈಸ್ತ ಸಮುದಾಯದ ಸಂಚಾಲಕಿ ಜೆಸಿಂತಾ ಡಿಸೋಜಾ,ಸಂತ ಜೋಸೆಫ್ ಸಮುದಾಯದ ಮುಖ್ಯಸ್ಥೆ ಸೆಲಿನ್ ಲೋಬೊ,ಕಾರ್ಮೆಲ್ ಕಾನ್ವೆಂಟ್ನ ಧರ್ಮ ಭಗಿನಿ ಜ್ಯೋತಿ ಪ್ರಿಯಾ,ಧರ್ಮ ಭಗಿನಿ ಡೊರಿನ್ ಉಪಸ್ಥಿತರಿದ್ದರು.ಮಾತೆ ಮರಿಯಮ್ಮನವರ ಮೂರ್ತಿಗೆ ಪುಷ್ಪ ನಮನವನ್ನು ಸಲ್ಲಿಸಲಾಯಿತು.ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…