ಕುಂದಾಪುರ:ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ವಲಯ ಮತ್ತು ಸರಕಾರಿ ಪ್ರೌಢಶಾಲೆ ತಲ್ಲೂರು ಅವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ 17 ವರ್ಷದ ಒಳಗಿನ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿ ಸ್ಟೆಲ್ಲಾ ಮಾರಿಸ್ ಪ್ರೌಢ ಶಾಲೆ ತಂಡ ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.
ಶಾಲೆಯ ವಿದ್ಯಾರ್ಥಿಗಳಾದ ತರುಣ್ ಖಾರ್ವಿ,ಯೋಗೇಶ್,ಪ್ರೀತೇಶ್,ಮೌನೇಶ್,ಗೌತಮ್,ಧನುಷ್, ಶೈಲೇಶ್,ದಿಶಾನ್,ಕಾರ್ತಿಕ್,ನಿಶಾಂತ್ ಹಾಗೂ ಧರಣೇಶ್ ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಿದ್ದರು.ಶಾಲೆಯ ದೈಹಿಕ ಶಿಕ್ಷಕ ಅಣ್ಣಪ್ಪ ಶೆಟ್ಟಿ ಮಾರ್ಗದರ್ಶನ ನೀಡಿದ್ದರು.ಕಾರ್ತಿಕ್ ಖಾರ್ವಿ,ಹಿತೇಶ್ ಖಾರ್ವಿ,ಪ್ರಜ್ವಲ್ ಪಂಡಿತ್ ತರಬೇತಿ ನೀಡಿದ್ದರು.
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…
ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…