ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಚೇತನ್ ಖಾರ್ವಿ , ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆ

Share

Advertisement
Advertisement
Advertisement

ಕುಂದಾಪುರ:ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಕುಂದಾಪುರದ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚೇತನ್ ಖಾರ್ವಿ , ಉತ್ತಮ ಪ್ರದರ್ಶನ ನೀಡುವುದರ ಮೂಲಕ ಮುಂದೆ ನಡೆಯುವ ಜಿಲ್ಲಾಮಟ್ಟದ ತ್ರೋಬಾಲ್ ಪಂದ್ಯಕ್ಕೆ ಆಯ್ಕೆ ಆಗಿದ್ದಾರೆ.

Advertisement


Share

Leave a comment

Your email address will not be published. Required fields are marked *

You cannot copy content of this page