ಕುಂದಾಪುರ:ಉತ್ತಮ ತಲೆಮಾರುಗಳ ನಿರ್ಮಾಣ ಅಭಿಯಾನ ಕಾರ್ಯಕ್ರಮ ಮತ್ತು ಭವಿಷ್ಯದಲ್ಲಿ ಸಂಪೂರ್ಣ ಸಾಕ್ಷರ ಕರ್ನಾಟಕ ರಾಜ್ಯವನ್ನಾಗಿ ಮಾಡುವ ಉದ್ದೇಶದಡಿಯಲ್ಲಿ ಇತರೆ ರಾಜ್ಯ ಮತ್ತು ಜಿಲ್ಲೆಗಳಿಂದ ಬೆಂಗಳೂರಿಗೆ ವಲಸೆ ಬಂದ ಕುಟುಂಬಗಳ ಸದಸ್ಯರ ಮಕ್ಕಳನ್ನು ಸಮೀಕ್ಷೆ ನಡೆಸಿ ಸರಕಾರಿ ಮತ್ತು ಅನುದಾನಿತ ಶಾಲೆಗೆ ದಾಖಲಾತಿ ಮಾಡುತ್ತಿರುವ ರಾಷ್ಟçಮಟ್ಟದ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ ಸೇನಾಪುರ ಗ್ರಾಮದ ನಾಡ ಗುಡ್ಡೆಹೋಟೆಲ್ ನಿವಾಸಿ ಶಿಕ್ಷಕ ಸುರೇಂದ್ರ ಗುಡ್ಡೆಹೋಟೆಲ್ ಅವರಿಗೆ ಉತ್ತರ ಪ್ರದೇಶ ರಾಜ್ಯದ ಶಾಂತಿ ಫೌಂಡೇಶನ್ ಸ್ವಯಂ ಸೇವಾ ಸಂಸ್ಥೆ ನ್ಯಾಷನಲ್ ಬಿಲ್ಡರ್ ಅವಾರ್ಡ್-೨೦೨೩ನ್ನು ನೀಡಿ ಗೌರವಿಸಿದೆ.ಅವರು ಪ್ರಸ್ತುತ ಶ್ರೀಸಿದ್ಧಲಿಂಗೇಶ್ವರ ಕನ್ನಡ ಅನುದಾನಿತ ಪ್ರೌಢಶಾಲೆ ಮಾಗಡಿ ರಸ್ತೆ ಬೆಂಗಳೂರು ನಗರದಲ್ಲಿ ಶಿಕ್ಷಕರಾಗಿ ಸೇವೆಯನ್ನು ಸಲ್ಲಿಸುತ್ತಾ ಇದ್ದಾರೆ.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…