ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ವಲಯದ ಆಶ್ರಯದಲ್ಲಿ ಪಡುಕೋಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಕಾರ್ಯಕ್ರಮ ಸಂತ ಅಂತೋನಿ ಹಿರಿಯ ಪ್ರಾಥಮಿಕ ಶಾಲೆ ಪಡುಕೋಣೆಯಲ್ಲಿ ನಡೆಯಿತು.
ಶಾಲೆಯ ಸಂಚಾಲಕ ವಂದನೀಯ ಫ್ರಾನ್ಸಿಸ್ ಕರ್ನೇಲಿಯೊ ಅಧ್ಯಕ್ಷತೆಯನ್ನು ವಹಿಸಿದ್ದರು,ನಾಡಾ ಗ್ರಾ.ಪಂ ಅಧ್ಯಕ್ಷೆ ಪಾರ್ವತಿ ಉದ್ಘಾಟಿಸಿದರು.ಗ್ರಾ.ಪಂ ಸದಸ್ಯರಾದ ಸುಧಾಕರ ಶೆಟ್ಟಿ ಮತ್ತು ಜ್ಯೋತಿ,ಶಾಲಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ್ ಪೂಜಾರಿ,ಗಿರಿಜಾ,ಅಚ್ಯತ್ ಬಿಲ್ಲವ,ಪ್ರಭು ಕೆನಡಿ ಪರೇರಾ,ಅಲೆಕ್ಸ್ ಆಂಟನಿ ಡಿಸೋಜಾ,ವಿನ್ಸೆಂಟ್ ಡಿಸೋಜಾ,ಫಿಲಿಪ್ ಡಿಸಿಲ್ವ,ಜೋಸೆಫ್ ಡಿಸಿಲ್ವ,ಸ್ಟೀವನ್ ಡಿಸೋಜಾ,ನಿವೃತ್ತ ಶಿಕ್ಷಕ ಸ್ಟಾನಿ ಲುವಿಸ್,ಕಿರಣ್ ಲೋಬೊ,ಸಿಸ್ಟರ್ ಮೋರ್ಸಿ,ಹೆಮ್ಮಾಡಿ ವೃತ್ತ ಸಂಯೋಜಕ ಯೋಗೀಶ್, ಉಪಸ್ಥಿತರಿದ್ದರು.ಮುಖ್ಯ ಶಿಕ್ಷಕಿ ಶಾಂತಿ ಪಾಯ್ಸ್ ಸ್ವಾಗತಿಸಿದರು.ಸಿಆರ್ಪಿ ರಾಮನಾಥ ಮೇಸ್ತ ವಂದಿಸಿದರು.16 ಶಾಲೆಯ ವಿದ್ಯಾರ್ಥಿಗಳು ಪಡುಕೋಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…
ಕುಂದಾಪುರ:ಐಡಿಯಲ್ ಪ್ಲೇ ಆಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೂಡುಬಿದ್ರೆ ಆಳ್ವಾಸ್ ಪಿಯು ಕ್ಯಾಂಪಸ್ನಲ್ಲಿ ನಡೆದ 20ನೇ ರಾಜ್ಯ ಮಟ್ಟದ…