ಕುಂದಾಪುರ:ಶ್ರೀ ವಿಶ್ವಕರ್ಮ ಜಯಂತಿ ಅಂಗವಾಗಿ ಶ್ರೀಕಾಳಿಕಾಂಬಾ ದೇವಸ್ಥಾನ ಉಪ್ರಳ್ಳಿ ನೇತೃತ್ವದಲ್ಲಿ ಹಾಗೂ ವಿಶ್ವಕರ್ಮ ಸಮಾಜದ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಮತ್ತು ಸಮಾಜ ಬಾಂಧವರ ಸಹಕಾರದೊಂದಿಗೆ ಹೊರೆ ಕಾಣಿಕೆ ವಾಹನ ಜಾಥಾ ಕಾರ್ಯಕ್ರಮ ತ್ರಾಸಿಯಿಂದ ನಾಗೂರು ಮಾರ್ಗವಾಗಿ ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ವರೆಗೆ ಭಾನುವಾರ ನಡೆಯಿತು.
ಶ್ರೀಕಾಳಿಕಾಂಬಾ ದೇವಸ್ಥಾನ ಉಪ್ರಳ್ಳಿ ಆಡಳಿತ ಮೊಕ್ತೇಸರರಾದ ಚಂದ್ರಯ್ಯ ಆಚಾರ್ಯ ಕಳಿ ಅವರು ತ್ರಾಸಿಯಲ್ಲಿ ಹೊರೆ ಕಾಣಿಕೆ ವಾಹನ ಜಾಥಕ್ಕೆ ಚಾಲನೆಯನ್ನು ನೀಡಿದರು.ಮಾಜಿ ಮೊಕ್ತೇಸರ ಸುಧಾಕರ ಆಚಾರ್ಯ ತ್ರಾಸಿ,ಮಂಜುನಾಥ ಆಚಾರ್ಯ ಬಡಾಕೆರೆ,ಬಾಬು ಆಚಾರ್ಯ ನೀರಕೆರೆ,ಚಿತ್ತೂರು ಪ್ರಭಾಕರ ಆಚಾಯ್,ಪ್ರಧಾನ ಕಾರ್ಯದರ್ಶಿ ಪ್ರಭಾಕರ ಆಚಾರ್ಯ ಕೊಡ್ಲಾಡಿ,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅಶೋಕ ಆಚಾರ್ಯ ನಾವುಂದ,ಸೇವಾ ಸಮಿತಿ ಅಧ್ಯಕ್ಷ ದಿನೇಶ್ ಆಚಾರ್ಯ,ಎಂಟು ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು,ವಿಶ್ವಕರ್ಮ ಸಮಾಜ ಬಾಂಧವರು ಉಪಸ್ಥಿತರಿದ್ದರು.
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…