ಕುಂದಾಪುರ:ಶ್ರೀ ವಿಶ್ವಕರ್ಮ ಜಯಂತಿ ಅಂಗವಾಗಿ ಶ್ರೀಕಾಳಿಕಾಂಬಾ ದೇವಸ್ಥಾನ ಉಪ್ರಳ್ಳಿ ನೇತೃತ್ವದಲ್ಲಿ ಹಾಗೂ ವಿಶ್ವಕರ್ಮ ಸಮಾಜದ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಮತ್ತು ಸಮಾಜ ಬಾಂಧವರ ಸಹಕಾರದೊಂದಿಗೆ ಹೊರೆ ಕಾಣಿಕೆ ವಾಹನ ಜಾಥಾ ಕಾರ್ಯಕ್ರಮ ತ್ರಾಸಿಯಿಂದ ನಾಗೂರು ಮಾರ್ಗವಾಗಿ ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ವರೆಗೆ ಭಾನುವಾರ ನಡೆಯಿತು.
ಶ್ರೀಕಾಳಿಕಾಂಬಾ ದೇವಸ್ಥಾನ ಉಪ್ರಳ್ಳಿ ಆಡಳಿತ ಮೊಕ್ತೇಸರರಾದ ಚಂದ್ರಯ್ಯ ಆಚಾರ್ಯ ಕಳಿ ಅವರು ತ್ರಾಸಿಯಲ್ಲಿ ಹೊರೆ ಕಾಣಿಕೆ ವಾಹನ ಜಾಥಕ್ಕೆ ಚಾಲನೆಯನ್ನು ನೀಡಿದರು.ಮಾಜಿ ಮೊಕ್ತೇಸರ ಸುಧಾಕರ ಆಚಾರ್ಯ ತ್ರಾಸಿ,ಮಂಜುನಾಥ ಆಚಾರ್ಯ ಬಡಾಕೆರೆ,ಬಾಬು ಆಚಾರ್ಯ ನೀರಕೆರೆ,ಚಿತ್ತೂರು ಪ್ರಭಾಕರ ಆಚಾಯ್,ಪ್ರಧಾನ ಕಾರ್ಯದರ್ಶಿ ಪ್ರಭಾಕರ ಆಚಾರ್ಯ ಕೊಡ್ಲಾಡಿ,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅಶೋಕ ಆಚಾರ್ಯ ನಾವುಂದ,ಸೇವಾ ಸಮಿತಿ ಅಧ್ಯಕ್ಷ ದಿನೇಶ್ ಆಚಾರ್ಯ,ಎಂಟು ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು,ವಿಶ್ವಕರ್ಮ ಸಮಾಜ ಬಾಂಧವರು ಉಪಸ್ಥಿತರಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…