ಕುಂದಾಪುರ:ಶ್ರೀ ವಿಶ್ವಕರ್ಮ ಜಯಂತಿ ಅಂಗವಾಗಿ ಶ್ರೀಕಾಳಿಕಾಂಬಾ ದೇವಸ್ಥಾನ ಉಪ್ರಳ್ಳಿ ನೇತೃತ್ವದಲ್ಲಿ ಹಾಗೂ ವಿಶ್ವಕರ್ಮ ಸಮಾಜದ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಮತ್ತು ಸಮಾಜ ಬಾಂಧವರ ಸಹಕಾರದೊಂದಿಗೆ ಹೊರೆ ಕಾಣಿಕೆ ವಾಹನ ಜಾಥಾ ಕಾರ್ಯಕ್ರಮ ತ್ರಾಸಿಯಿಂದ ನಾಗೂರು ಮಾರ್ಗವಾಗಿ ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ವರೆಗೆ ಭಾನುವಾರ ನಡೆಯಿತು.
ಶ್ರೀಕಾಳಿಕಾಂಬಾ ದೇವಸ್ಥಾನ ಉಪ್ರಳ್ಳಿ ಆಡಳಿತ ಮೊಕ್ತೇಸರರಾದ ಚಂದ್ರಯ್ಯ ಆಚಾರ್ಯ ಕಳಿ ಅವರು ತ್ರಾಸಿಯಲ್ಲಿ ಹೊರೆ ಕಾಣಿಕೆ ವಾಹನ ಜಾಥಕ್ಕೆ ಚಾಲನೆಯನ್ನು ನೀಡಿದರು.ಮಾಜಿ ಮೊಕ್ತೇಸರ ಸುಧಾಕರ ಆಚಾರ್ಯ ತ್ರಾಸಿ,ಮಂಜುನಾಥ ಆಚಾರ್ಯ ಬಡಾಕೆರೆ,ಬಾಬು ಆಚಾರ್ಯ ನೀರಕೆರೆ,ಚಿತ್ತೂರು ಪ್ರಭಾಕರ ಆಚಾಯ್,ಪ್ರಧಾನ ಕಾರ್ಯದರ್ಶಿ ಪ್ರಭಾಕರ ಆಚಾರ್ಯ ಕೊಡ್ಲಾಡಿ,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅಶೋಕ ಆಚಾರ್ಯ ನಾವುಂದ,ಸೇವಾ ಸಮಿತಿ ಅಧ್ಯಕ್ಷ ದಿನೇಶ್ ಆಚಾರ್ಯ,ಎಂಟು ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು,ವಿಶ್ವಕರ್ಮ ಸಮಾಜ ಬಾಂಧವರು ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…