ಕುಂದಾಪುರ:ಪ್ರಥಮ ಪೂಜಿತ ವಿಘ್ನ ನಿವಾರಕನಾದ ಗಣೇಶನನ್ನು ಆರಾಧಿಸದ ವ್ಯಕ್ತಿಯಿಲ್ಲ ಎಲ್ಲಾ ಜಾತಿ ಜನಾಂಗದವರು ಗಣೇಶನನ್ನು ಪೂಜಿಸುತ್ತಾರೆ.ನಮ್ಮ ಬಯಕೆಗಳ ಈಡೇರಿಕೆಗಾಗಿ ಗಜಮುಖನ ಮೊರೆ ಹೋಗುತ್ತೇವೆ.ಸಂಗೀತ,ನೃತ್ಯ,ಚಿತ್ರ,ಶಿಲ್ಪ,ನಾಟಕ,ಯಕ್ಷಗಾನ,ಶುಭಕಾರ್ಯ,ದೇವತಾ ಕಾರ್ಯಗಳ ಆರಂಭಿಕ ಹಂತವಾಗಿ ಗಣೇಶನಿಗೆ ಪೂಜೆ ಸಲ್ಲಿಸಿ ಅವನ ಸ್ತುತಿಸಿಯೇ ಕಾರ್ಯಾರಂಭ ಮಾಡುತ್ತೇವೆ.
ಭಾದ್ರಪದ ಮಾಸದ ಶುಕ್ಲಪಕ್ಷದ ಚತುರ್ಥಿ ದಿನ ಆಚರಿಸಲಾಗುವ ಗಣೇಶ ಚುತಿರ್ಥಿ ಗಣೇಶ ಹುಟ್ಟಿದ ದಿನ ಎಂದು ಪುರಾಣದ ಪ್ರಕಾರ ನಂಬಲಾಗಿದೆ.ನಾಡಿನಾದ್ಯಂತ ಗಣೇಶ ಚುತುರ್ಥಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು.ನಾನಾ ಕಡೆಗಳಲ್ಲಿ ಗಣೇಶ ದೇವರ ಮೂರ್ತಿಯನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸಿ ಪೂಜಿಸಲಾಗುತ್ತಿದ್ದು.ಚೌತಿ ಹಬ್ಬ ಸಡಗರದಿಂದ ಆಚರಣೆಗೊಳ್ಳುತ್ತಿದೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…