ಕುಂದಾಪುರ:ಪ್ರಥಮ ಪೂಜಿತ ವಿಘ್ನ ನಿವಾರಕನಾದ ಗಣೇಶನನ್ನು ಆರಾಧಿಸದ ವ್ಯಕ್ತಿಯಿಲ್ಲ ಎಲ್ಲಾ ಜಾತಿ ಜನಾಂಗದವರು ಗಣೇಶನನ್ನು ಪೂಜಿಸುತ್ತಾರೆ.ನಮ್ಮ ಬಯಕೆಗಳ ಈಡೇರಿಕೆಗಾಗಿ ಗಜಮುಖನ ಮೊರೆ ಹೋಗುತ್ತೇವೆ.ಸಂಗೀತ,ನೃತ್ಯ,ಚಿತ್ರ,ಶಿಲ್ಪ,ನಾಟಕ,ಯಕ್ಷಗಾನ,ಶುಭಕಾರ್ಯ,ದೇವತಾ ಕಾರ್ಯಗಳ ಆರಂಭಿಕ ಹಂತವಾಗಿ ಗಣೇಶನಿಗೆ ಪೂಜೆ ಸಲ್ಲಿಸಿ ಅವನ ಸ್ತುತಿಸಿಯೇ ಕಾರ್ಯಾರಂಭ ಮಾಡುತ್ತೇವೆ.
ಭಾದ್ರಪದ ಮಾಸದ ಶುಕ್ಲಪಕ್ಷದ ಚತುರ್ಥಿ ದಿನ ಆಚರಿಸಲಾಗುವ ಗಣೇಶ ಚುತಿರ್ಥಿ ಗಣೇಶ ಹುಟ್ಟಿದ ದಿನ ಎಂದು ಪುರಾಣದ ಪ್ರಕಾರ ನಂಬಲಾಗಿದೆ.ನಾಡಿನಾದ್ಯಂತ ಗಣೇಶ ಚುತುರ್ಥಿಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು.ನಾನಾ ಕಡೆಗಳಲ್ಲಿ ಗಣೇಶ ದೇವರ ಮೂರ್ತಿಯನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸಿ ಪೂಜಿಸಲಾಗುತ್ತಿದ್ದು.ಚೌತಿ ಹಬ್ಬ ಸಡಗರದಿಂದ ಆಚರಣೆಗೊಳ್ಳುತ್ತಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…