ಕುಂದಾಪುರ:ಗಣೇಶ ಹಬ್ಬದ ಪ್ರಯುಕ್ತ ಮುಂಜಾಗ್ರತಾ ಕ್ರಮದ ಭಾಗವಾಗಿ ಗಂಗೊಳ್ಳಿಯಲ್ಲಿ ಬೈಂದೂರು ವೃತ್ತ ನಿರೀಕ್ಷ ಸವಿತ್ರ ತೇಜ್ ಅವರ ನೇತೃತ್ವದಲ್ಲಿ ಪೊಲೀಸ್ ರೂಟ್ ಮಾರ್ಚ್ ಸೋಮವಾರ ನಡೆಯಿತು.ಗಂಗೊಳ್ಳಿ ಠಾಣೆ ಪಿಎಸ್ಐ ಹರೀಶ್ ಆರ್ ನಾಯ್ಕ್ ಮತ್ತು ಸಿಬ್ಬಂದಿಗಳು,ಕೆಎಸ್ಆರ್ಪಿ,ಡಿಎಆರ್ ಸಿಬ್ಬಂದಿಗಳು ಭಾಗವಹಿಸಿದ್ದರು.
You cannot copy content of this page