ಕುಂದಾಪುರ:-ಸ್ನೇಹ ಸಂಘ ತ್ರಾಸಿ – ಹೊಸಪೇಟೆ ಗಣೇಶೋತ್ಸವ ಸಮಿತಿ ವತಿಯಿಂದ 28ನೇ ವರ್ಷದ ಗಣೇಶ ಚೌತಿ ಹಬ್ಬ ಅನ್ನದಾನ ಸೇವೆ ಸಹಿತ ನಾನಾ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿ ನಡೆಯಿತು.
ಭಾದ್ರಪದ ಶುಕ್ಲ ಪಕ್ಷದ ಚತುರ್ಥಿ ದಿನದಂದು ಶುಭ ಮುಹೂರ್ತದಲ್ಲಿ ವಿಘ್ನ ನಿವಾರಕ ನಾದ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಮೂರು ದಿನಗಳ ಕಾಲ ನಾನಾ ಧಾರ್ಮಿಕ ವಿಧಿವಿಧಾನ ಗಳೊಂದಿಗೆ ಪೂಜಿಸಿ ಗಣೇಶ ದೇವರ ಮೂರ್ತಿಯನ್ನು ಭವ್ಯ ಮೆರವಣಿಗೆ ಮೂಲಕ ಜಲ ಸ್ತಂಭನ ಮಾಡಲಾಗುತ್ತದೆ.
ಸ್ನೇಹ ಸಂಘ ಹೊಸಪೇಟೆ ತ್ರಾಸಿ ವತಿಯಿಂದ ಕಳೆದ 28 ವರ್ಷಗಳಿಂದ ಗಣೇಶ ಚೌತಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿಕೊಂಡು ಬರಲಾಗುತ್ತಿದೆ.ಈ ಪುಣ್ಯ ದೇವತಾ ಕಾರ್ಯದಲ್ಲಿ ಖಾರ್ವಿ ಸಮುದಾಯದವರು ಹಾಗೂ ಊರಿನ ಸಾರ್ವಜನಿಕರು ಶ್ರೀ ದೇವರ ಗಂಧ ಪ್ರಸಾದವನ್ನು ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾದರು,
ಈ ಸಂದರ್ಭ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಮಹಿಳಾ ಹಾಗೂ ಮಕ್ಕಳ ತಂಡದಿಂದ ಭಜನಾ ಕಾರ್ಯಕ್ರಮ ಜರುಗಿತು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…