ಕುಂದಾಪುರ:ಶ್ರೀಗಣೇಶೋತ್ಸವ ಸಮಿತಿ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ಗಂಗೊಳ್ಳಿ ಅದರ 31ನೇ ವರ್ಷದ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀ ಗಣಪತಿ ದೇವರಿಗೆ 1008 ಕಾಯಿಗಳ ಅಷ್ಟೋತ್ತರ ಸಹಸ್ರ ನಾಳಿಕೇರ ಮಹಾ ಗಣಯಾಗ ಮತ್ತು ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ಹಾಗೂ ಕುಣಿತ ಭಜನಾ ಕಾರ್ಯಕ್ರಮ ಗುರುವಾರ ನಡೆಯಿತು.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…