ಬೈಂದೂರು:ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ಉಪ್ರಳ್ಳಿ ಅದರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕಾರ್ಯಕ್ರಮ ದೇವಳದ ಮೊಕ್ತೇಸರರಾದ ಕಳಿ ಚಂದ್ರಯ್ಯ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮಹಿಳಾ ಸಮಿತಿ ನೂತನ ಅಧ್ಯಕ್ಷರಾಗಿ ಶೈಲಾ ಆಚಾರ್ಯ ಉಪ್ಪುಂದ ಹಾಗೂ ಕಾರ್ಯದರ್ಶಿಯಾಗಿ ಜ್ಯೋತಿ ಆಚಾರ್ಯ ಗುಜ್ಜಾಡಿ ಆಯ್ಕೆಯಾದರು.ಉಪಾಧ್ಯಕ್ಷರಾಗಿ ಸುಮತಿ ಆಚಾರ್ಯ ಕಿರಿಮಂಜೇಶ್ವರ,ಇಂದಿರಾ ಆಚಾರ್ಯ ನೀರ್ಕರೆ,ಶ್ರೀಮತಿ ಆಚಾರ್ಯ ಮರವಂತೆ,ಸವಿತ ಆಚಾರ್ಯ ಬಾರಂದಾಡಿ,ಶ್ರೀಮತಿ ಆಚಾರ್ಯ ಮರವಂತೆ,ಗಾಯಿತ್ರಿ ಆಚಾರ್ಯ ಮರವಂತೆ ಆಯ್ಕೆಯಾದರು.ಜೊತೆ ಕಾರ್ಯದರ್ಶಿಯಾಗಿ ಶರಾವತಿ ಆಚಾರ್ಯ ಪಡುಕೋಣೆ,ಸುಜಾತ ಆಚಾರ್ಯ ಕಟ್ಬೇಲ್ತೂರು,ಅನುಷಾ ಆಚಾರ್ಯ ಮಾಣಿಕೊಳಲು,ವಿಜಯ ಗಣೇಶ ಪುರೋಹಿತರು,ಕ್ರೀಡಾ ಕಾರ್ಯದರ್ಶಿಯಾಗಿ ಚಂದ್ರಕಲಾ ಆಚಾರ್ಯ,ಜ್ಯೋತಿ ಆಚಾರ್ಯ ಬೇಲ್ತೂರು,ಸವಿತ ಆಚಾರ್ಯ ಯಳೂರು,ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರತ್ನಾವತಿ ಆಚಾರ್ಯ ಮರವಂತೆ,ಪೂರ್ಣಿಮಾ ಆಚಾರ್ಯ ನಾಯ್ಕನಕಟ್ಟೆ,ಪುಷ್ಟ ಹರೀಶ್ ಪುರೋಹಿತರು ಆಯ್ಕೆಯಾಗಿದ್ದಾರೆ.ಗೌರವ ಸಲಹೆಗಾರರಾಗಿ ಸುಶೀಲ ಆಚಾರ್ಯ ಉಪ್ಪುಂದ ,ಪ್ರತಿಭಾ ಆಚಾರ್ಯ ಅರೆಹೊಳೆ,ಶಾಲಿನಿ ಆಚಾರ್ಯ ನೀರ್ಕರೆ,ಜ್ಯೋತಿ ಆಚಾರ್ಯ ಚುಂಗಿಗುಡ್ಡಿ ಆಯ್ಕೆಯಾದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…