ಬೈಂದೂರು:ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ಉಪ್ರಳ್ಳಿ ಅದರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕಾರ್ಯಕ್ರಮ ದೇವಳದ ಮೊಕ್ತೇಸರರಾದ ಕಳಿ ಚಂದ್ರಯ್ಯ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮಹಿಳಾ ಸಮಿತಿ ನೂತನ ಅಧ್ಯಕ್ಷರಾಗಿ ಶೈಲಾ ಆಚಾರ್ಯ ಉಪ್ಪುಂದ ಹಾಗೂ ಕಾರ್ಯದರ್ಶಿಯಾಗಿ ಜ್ಯೋತಿ ಆಚಾರ್ಯ ಗುಜ್ಜಾಡಿ ಆಯ್ಕೆಯಾದರು.ಉಪಾಧ್ಯಕ್ಷರಾಗಿ ಸುಮತಿ ಆಚಾರ್ಯ ಕಿರಿಮಂಜೇಶ್ವರ,ಇಂದಿರಾ ಆಚಾರ್ಯ ನೀರ್ಕರೆ,ಶ್ರೀಮತಿ ಆಚಾರ್ಯ ಮರವಂತೆ,ಸವಿತ ಆಚಾರ್ಯ ಬಾರಂದಾಡಿ,ಶ್ರೀಮತಿ ಆಚಾರ್ಯ ಮರವಂತೆ,ಗಾಯಿತ್ರಿ ಆಚಾರ್ಯ ಮರವಂತೆ ಆಯ್ಕೆಯಾದರು.ಜೊತೆ ಕಾರ್ಯದರ್ಶಿಯಾಗಿ ಶರಾವತಿ ಆಚಾರ್ಯ ಪಡುಕೋಣೆ,ಸುಜಾತ ಆಚಾರ್ಯ ಕಟ್ಬೇಲ್ತೂರು,ಅನುಷಾ ಆಚಾರ್ಯ ಮಾಣಿಕೊಳಲು,ವಿಜಯ ಗಣೇಶ ಪುರೋಹಿತರು,ಕ್ರೀಡಾ ಕಾರ್ಯದರ್ಶಿಯಾಗಿ ಚಂದ್ರಕಲಾ ಆಚಾರ್ಯ,ಜ್ಯೋತಿ ಆಚಾರ್ಯ ಬೇಲ್ತೂರು,ಸವಿತ ಆಚಾರ್ಯ ಯಳೂರು,ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರತ್ನಾವತಿ ಆಚಾರ್ಯ ಮರವಂತೆ,ಪೂರ್ಣಿಮಾ ಆಚಾರ್ಯ ನಾಯ್ಕನಕಟ್ಟೆ,ಪುಷ್ಟ ಹರೀಶ್ ಪುರೋಹಿತರು ಆಯ್ಕೆಯಾಗಿದ್ದಾರೆ.ಗೌರವ ಸಲಹೆಗಾರರಾಗಿ ಸುಶೀಲ ಆಚಾರ್ಯ ಉಪ್ಪುಂದ ,ಪ್ರತಿಭಾ ಆಚಾರ್ಯ ಅರೆಹೊಳೆ,ಶಾಲಿನಿ ಆಚಾರ್ಯ ನೀರ್ಕರೆ,ಜ್ಯೋತಿ ಆಚಾರ್ಯ ಚುಂಗಿಗುಡ್ಡಿ ಆಯ್ಕೆಯಾದರು.
ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…
ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…
ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…
ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…
ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…
ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…