ಕುಂದಾಪುರ:ಕಿನಾರಾ ಜ್ಯೋತಿ ಮತ್ತು ಪ್ರಗತಿ ಮಹಿಳಾ ಸ್ವ ಸಹಾಯ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆ, ಹೆಣ್ಣು ಮಕ್ಕಳ ದಿನಾಚರಣೆ ಹಾಗೂ ಹೊಸತು ಆಚರಣೆ ಕಾರ್ಯಕ್ರಮ ಗಂಗೊಳ್ಳಿಯ ವಿಲ್ಸನ್ ಡಯಾಸ್ ಮನೆ ವಠಾರದಲ್ಲಿ ನಡೆಯಿತು.
ಗಂಗೊಳ್ಳಿ ಚರ್ಚ್ನ ಧರ್ಮಗುರು ರೆ.ಫಾ.ತೋಮಸ್ ರೋಶನ್ ಡಿಸೋಜ ಆಶೀರ್ವಚನ ನೀಡಿದರು.ಚರ್ಚಿನ ಪಾಲನಾ ಮಂಡಳಿ ಕಾರ್ಯದರ್ಶಿ ಗ್ಲೋರಿಯಾ ಡಿಸೋಜ,ಕುಂದಾಪುರ-ಬೈಂದೂರು ವಲಯದ ಸ್ವಸಹಾಯ ಸಂಘಗಳ ಪ್ರೇರಕಿ ಸಿಂತಿಯಾ ರೊಡ್ರಿಗಸ್,ಅಮೃತ ಸ್ತ್ರೀ ಸಂಘಟನೆ ಅಧ್ಯಕ್ಷೆ ಜೆಸಿಂತಾ ಮಿರಾಂದ ಉಪಸ್ಥಿತರಿದ್ದರು.ಹೆಣ್ಣು ಮಕ್ಕಳನ್ನು ಹಾಗೂ ಸ್ಥಳೀಯ ಶಿಕ್ಷಕರನ್ನು ಗೌರವಿಸಲಾಯಿತು.ಕಾರ್ಯಕ್ರಮ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.ಪ್ರೀತಿ ಫೆರ್ನಾಂಡಿಸ್ ಸ್ವಾಗತಿಸಿದರು.ವೀಣಾ ರೆಬೆರೊ ವಂದಿಸಿದರು.ಸುನೀತಾ ರೆಬೆರೊ ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…