ಕುಂದಾಪುರ:ಕಿನಾರಾ ಜ್ಯೋತಿ ಮತ್ತು ಪ್ರಗತಿ ಮಹಿಳಾ ಸ್ವ ಸಹಾಯ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆ, ಹೆಣ್ಣು ಮಕ್ಕಳ ದಿನಾಚರಣೆ ಹಾಗೂ ಹೊಸತು ಆಚರಣೆ ಕಾರ್ಯಕ್ರಮ ಗಂಗೊಳ್ಳಿಯ ವಿಲ್ಸನ್ ಡಯಾಸ್ ಮನೆ ವಠಾರದಲ್ಲಿ ನಡೆಯಿತು.
ಗಂಗೊಳ್ಳಿ ಚರ್ಚ್ನ ಧರ್ಮಗುರು ರೆ.ಫಾ.ತೋಮಸ್ ರೋಶನ್ ಡಿಸೋಜ ಆಶೀರ್ವಚನ ನೀಡಿದರು.ಚರ್ಚಿನ ಪಾಲನಾ ಮಂಡಳಿ ಕಾರ್ಯದರ್ಶಿ ಗ್ಲೋರಿಯಾ ಡಿಸೋಜ,ಕುಂದಾಪುರ-ಬೈಂದೂರು ವಲಯದ ಸ್ವಸಹಾಯ ಸಂಘಗಳ ಪ್ರೇರಕಿ ಸಿಂತಿಯಾ ರೊಡ್ರಿಗಸ್,ಅಮೃತ ಸ್ತ್ರೀ ಸಂಘಟನೆ ಅಧ್ಯಕ್ಷೆ ಜೆಸಿಂತಾ ಮಿರಾಂದ ಉಪಸ್ಥಿತರಿದ್ದರು.ಹೆಣ್ಣು ಮಕ್ಕಳನ್ನು ಹಾಗೂ ಸ್ಥಳೀಯ ಶಿಕ್ಷಕರನ್ನು ಗೌರವಿಸಲಾಯಿತು.ಕಾರ್ಯಕ್ರಮ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.ಪ್ರೀತಿ ಫೆರ್ನಾಂಡಿಸ್ ಸ್ವಾಗತಿಸಿದರು.ವೀಣಾ ರೆಬೆರೊ ವಂದಿಸಿದರು.ಸುನೀತಾ ರೆಬೆರೊ ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…