ಗುಜ್ಜಾಡಿ:ರಜತ ಸಮಿತಿ ಅಧ್ಯಕ್ಷರಾಗಿ ರಾಮನಾಥ ಚಿತ್ತಾಲ್ ಆಯ್ಕೆ

Share

Advertisement
Advertisement
Advertisement

ಕುಂದಾಪುರ:ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿ ಹಳೆ ವಿದ್ಯಾರ್ಥಿ ಸಂಘದ ರಜತ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ರಾಮನಾಥ ಚಿತ್ತಾಲ್ ಆಯ್ಕೆಯಾಗಿದ್ದಾರೆ.ಗೌರವಾಧ್ಯಕ್ಷರಾಗಿ ಎ.ಆರ್ ವಲಿಯುಲ್ಲ,ಉಪಾಧ್ಯಕ್ಷರಾಗಿ ಹರೀಶ ಮೇಸ್ತ,ರಘು ಗುಜ್ಜಾಡಿ,ಮಹೇಶ ಆಚಾರ್ಯ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಾಘವೇಂದ್ರ ಡಿ,ಖಜಾಂಚಿಯಾಗಿ ಪ್ರಕಾಶ್ ಎನ್ ಮೇಸ್ತ,ಸಂಘಟನಾ ಕಾರ್ಯದರ್ಶಿ ಸುಧಾಕರ ಪೂಜಾರಿ,ಜೊತೆ ಕಾರ್ಯದರ್ಶಿ ಜಗದೀಶ ಪೂಜಾರಿ,ಸಾಂಸ್ಕøತಿಕ ಕಾರ್ಯದರ್ಶಿ ವಿಶ್ವನಾಥ ಮೇಸ್ತ,ಲೆಕ್ಕ ಪರಿಶೋಧಕ ಗುರುರಾಜ ಆಚಾರ್ಯ,ಕ್ರೀಡಾ ಕಾರ್ಯದರ್ಶಿಯಾಗಿ ಅಣ್ಣಪ್ಪ ಪೂಜಾರಿ ಆಯ್ಕೆಯಾಗಿದ್ದಾರೆ.

Advertisement


Share

Leave a comment

Your email address will not be published. Required fields are marked *

You cannot copy content of this page