ತಲ್ಲೂರು:ಸಪ್ತಸ್ವರ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಸಭೆ

Share

Advertisement
Advertisement
Advertisement

ಕುಂದಾಪುರ:ಸಪ್ತಸ್ವರ ವಿವಿಧೋದ್ದೇಶ ಸಹಕಾರ ಸಂಘ ತಲ್ಲೂರು ಶಾಖೆ,ನಾಗೂರು ಮತ್ತು ಚಿತ್ತೂರು ಸಂಘದ 2022-23ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆ ಜೈ ದುರ್ಗಾಮಾತಾ ಕಾಂಪ್ಲೆಕ್ಸ್ ತಲ್ಲೂರುನಲ್ಲಿ ನಡೆಯಿತು.ಸಂಘದ ಉಪಾದ್ಯಕ್ಷ ಚಂದ್ರಶೇಖರ ದೇವಾಡಿಗ ನಾಡ,ನಿರ್ದೇಶಕರಾದ ಬಾಬು ದೇವಾಡಿಗ ಹೆಮ್ಮಾಡಿ,ಬಸವ ದೇವಾಡಿಗ ಉಪ್ಪಿನಕುದ್ರು,ಕುಷ್ಟ ದೇವಾಡಿಗ ಹಟ್ಟಿಯಂಗಡಿ,ರಾಜೇಶ ದೇವಾಡಿಗ ತ್ರಾಸಿ,ಚಂದ್ರ ದೇವಾಡಿಗ ಹರ್ಕೂರು,ಶಾರದ ದೇವಾಡಿಗ ನಾಗೂರು,ಶೀಲಾವತಿ ದೇವಾಡಿಗ ಪಡುಕೋಣೆ,ಜಯಂತಿ ದೇವಾಡಿಗ ಬಡಾಕೆರೆ,ಸುಮ ದೇವಾಡಿಗ ಹೆಮ್ಮಾಡಿ ಉಪಸ್ಥಿತರಿದ್ದರು.ನಾಗೂರು ಶಾಖೆಯ ವ್ಯವಸ್ಥಾಪಕ ಕರುಣಾಕರ ದೇವಾಡಿಗ ವಾರ್ಷಿಕ ವರದಿ ಮಂಡಿಸಿದರು.ಸಂಘದ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶಾಲ ದೇವಾಡಿಗ ಲೆಕ್ಕಪತ್ರ ಓದಿದರು.ಸಂಘದ ಸದಸ್ಯರಿಗೆ 10% ಡಿವಿಡೆಂಟ್ ಘೋಷಣೆ ಮಾಡಲಾಯಿತು.ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ದ್ವಿತೀಯ ರ್ಯಾಂಕ್ ಗಳಿಸಿದ ಲಹರಿ ದೇವಾಡಿಗ ಅವರನ್ನು ಸನ್ಮಾನಿಸಲಾಯಿತು.ಚಿತ್ತೂರು ಶಾಖೆ ವ್ಯವಸ್ಥಾಪಕ ಸತೀಶ್ ದೇವಾಡಿಗ,ಸಿಬ್ಬಂದಿ ದೀಪಿಕಾ ಎಂ ದೇವಾಡಿಗ ನಿರೂಪಿಸಿದರು.ಲೆಕ್ಕಿಗ ಸುಶೀಲ ದೇವಾಡಿಗ ವಂದಿಸಿದರು.

Advertisement


Share

Leave a comment

Your email address will not be published. Required fields are marked *

You cannot copy content of this page