ಕುಂದಾಪುರ:ಸಪ್ತಸ್ವರ ವಿವಿಧೋದ್ದೇಶ ಸಹಕಾರ ಸಂಘ ತಲ್ಲೂರು ಶಾಖೆ,ನಾಗೂರು ಮತ್ತು ಚಿತ್ತೂರು ಸಂಘದ 2022-23ನೇ ಸಾಲಿನ ಸರ್ವ ಸದಸ್ಯರ ಸಾಮಾನ್ಯ ಸಭೆ ಜೈ ದುರ್ಗಾಮಾತಾ ಕಾಂಪ್ಲೆಕ್ಸ್ ತಲ್ಲೂರುನಲ್ಲಿ ನಡೆಯಿತು.ಸಂಘದ ಉಪಾದ್ಯಕ್ಷ ಚಂದ್ರಶೇಖರ ದೇವಾಡಿಗ ನಾಡ,ನಿರ್ದೇಶಕರಾದ ಬಾಬು ದೇವಾಡಿಗ ಹೆಮ್ಮಾಡಿ,ಬಸವ ದೇವಾಡಿಗ ಉಪ್ಪಿನಕುದ್ರು,ಕುಷ್ಟ ದೇವಾಡಿಗ ಹಟ್ಟಿಯಂಗಡಿ,ರಾಜೇಶ ದೇವಾಡಿಗ ತ್ರಾಸಿ,ಚಂದ್ರ ದೇವಾಡಿಗ ಹರ್ಕೂರು,ಶಾರದ ದೇವಾಡಿಗ ನಾಗೂರು,ಶೀಲಾವತಿ ದೇವಾಡಿಗ ಪಡುಕೋಣೆ,ಜಯಂತಿ ದೇವಾಡಿಗ ಬಡಾಕೆರೆ,ಸುಮ ದೇವಾಡಿಗ ಹೆಮ್ಮಾಡಿ ಉಪಸ್ಥಿತರಿದ್ದರು.ನಾಗೂರು ಶಾಖೆಯ ವ್ಯವಸ್ಥಾಪಕ ಕರುಣಾಕರ ದೇವಾಡಿಗ ವಾರ್ಷಿಕ ವರದಿ ಮಂಡಿಸಿದರು.ಸಂಘದ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಶಾಲ ದೇವಾಡಿಗ ಲೆಕ್ಕಪತ್ರ ಓದಿದರು.ಸಂಘದ ಸದಸ್ಯರಿಗೆ 10% ಡಿವಿಡೆಂಟ್ ಘೋಷಣೆ ಮಾಡಲಾಯಿತು.ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ದ್ವಿತೀಯ ರ್ಯಾಂಕ್ ಗಳಿಸಿದ ಲಹರಿ ದೇವಾಡಿಗ ಅವರನ್ನು ಸನ್ಮಾನಿಸಲಾಯಿತು.ಚಿತ್ತೂರು ಶಾಖೆ ವ್ಯವಸ್ಥಾಪಕ ಸತೀಶ್ ದೇವಾಡಿಗ,ಸಿಬ್ಬಂದಿ ದೀಪಿಕಾ ಎಂ ದೇವಾಡಿಗ ನಿರೂಪಿಸಿದರು.ಲೆಕ್ಕಿಗ ಸುಶೀಲ ದೇವಾಡಿಗ ವಂದಿಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…