ಕುಂದಾಪುರ:ಬೈಂದೂರು ಮತ್ತು ಕುಂದಾಪುರ ತಾಲೂಕು ಲಾರಿ ಮತ್ತು ಟೆಂಪೆÇ ಮಾಲೀಕರು ಹಾಗೂ ಚಾಲಕರ ಸಂಘದ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಕೈಗೊಂಡಿದ್ದ ಕಟ್ಟಡ ಸಾಮಗ್ರಿ ಸಾಗಾಟದ ವಾಹನಗಳ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು ತಾಲೂಕಿನ ಭಾಗಗಳಲ್ಲಿ ಲಾರಿಗಳ ಓಡಾಟ ಸಂಪೂರ್ಣ ಸ್ತಬ್ಧಗೊಂಡಿದೆ.
ಅನಿರ್ದಿಷ್ಟಾವಧಿಗಳ ವರೆಗೆ ಕೈಗೊಂಡಿದ್ದ ಮುಷ್ಕರದ ಅಂಗವಾಗಿ ಲಾರಿ ಮಾಲೀಕರು ಮತ್ತು ಚಾಲಕರು ತಮ್ಮ ವಾಹನಗಳನ್ನು ಹೆಮ್ಮಾಡಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿ ಪ್ರತಿಭಟನೆಯನ್ನು ಮಾಡುತ್ತಿದ್ದಾರೆ. ಗುರುವಾರವೂ ನೂರಾರು ಲಾರಿಗಳು ಹೆಮ್ಮಾಡಿ ಹೆದ್ದಾರಿ ರಸ್ತೆ ಬದಿಯಲ್ಲಿ ಠಿಕಾಣಿ ಹೂಡಿವೆ.ಸೆ.29 ರಂದು ಶುಕ್ರವಾರ ಕುಂದಾಪುರ ಗಾಂಧಿ ಮೈದಾನದಲ್ಲಿ ಲಾರಿಗಳನ್ನು ನಿಲ್ಲಿಸಿ ಶಾಸ್ತ್ರಿ ಪಾರ್ಕ್ ನಿಂದ ತಾಲೂಕು ಕಚೇರಿ ತನಕ ಕೈಗೊಂಡಿದ್ದ ಕಾಲ್ನಡಿಗೆ ಜಾಥಾ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರದ್ದಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…